26.8 C
Karnataka
April 7, 2025
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.



ಚಿತ್ರ ವರದಿ : ಧನಂಜಯ ಪೂಜಾರಿ

ಬಿಲ್ಲವರ ಅಸೋಸಿಯೇಷನ್, ಮುಂಬೈ
ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.
ಬಿಲ್ಲವರ ಅಸೋಸಿಯೇಷನ್ , ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ರವಿವಾರ ದಿನಾಂಕ 17.10.2023 ರಂದು ಸಂಜೆ 3.00 ರಿಂದ ರಾತ್ರಿ 7.00 ರ ತನಕ ನವರಾತ್ರಿ ಹಬದ್ದ ನಿಮಿತ್ತ ಶಾರದಾ ಪೂಜೆಯು ಬಹಳ ವಿಜೃಂಭಣೆಯೊಂದಿಗೆ ನೆರವೇರಿತು. ಪ್ರಾರಂಭದಲ್ಲಿ ಪುರೋಹಿತ ಐತಪ್ಪ ಸುವರ್ಣರು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಮಂಟಪವನ್ನು ವಿವಿಧ ಹೂ ಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಗುರು ಭಕ್ತರಿಂದ ಸಂಜೇ 4 ರಿಂದ ರಾತ್ರಿ 7 ರ ತನಕ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ತದನಂತರ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ತದನಂತರ ಮಹಿಳಾ ವಿಭಾಗ ಹಾಗು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ನ್ರಿತ್ಯ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಹಾಸ್ ಪಾಲನ್ , ಉಪ ಕಾರ್ಯಾಧ್ಯಕ್ಷರಾದ ಶ್ರೀ ಶ್ರೀಧರ್ ಅಮೀನ್ ಹಾಗು ಶ್ರೀ ಪುರಂಧರ್ ಪೂಜಾರಿ, ಸಹ ಕಾರ್ಯದರ್ಶಿ ಶ್ರೀ ಕೃಷ್ಣ ಪೂಜಾರಿ, ಗೌರವ ಕೋಶಾಧಿಕಾರಿ ಶ್ರೀ ಆನಂದ ಪೂಜಾರಿ, ಸಹ ಕೋಶಾಧಿಕಾರಿ ಶ್ರೀ ಜಗನಾಥ್ ಸನಿಲ್, ಶ್ರೀ ಮಂಜಪ್ಪ ಪೂಜಾರಿ, ಶ್ರೀ ಈಶ್ವರ್ ಕೋಟಿಯನ್, ಶ್ರೀ ತಿಲಕ್ ಸನಿಲ್, ಶ್ರೀ ಜಗದೀಶ್ ಕೋಟಿಯನ್, ಶ್ರೀ ಸೋಮನಾಥ್ ಪೂಜಾರಿ , ಶ್ರೀ ಅನ್ನು ಪೂಜಾರಿ ಇತರ ಸಮಿತಿ ಸದ್ಯಸರು,ಸ್ಥಳೀಯ ಸದ್ಯಸ್ಯರು,ಮಹಿಳಾ ವಿಭಾಗದ ಸದಸ್ಯರು,ಹಾಗು ಯುವಅಭುದಾಯ ಉಪ ಸಮಿತಿಯ ಸದ್ಯಸರುಗಳು ಕಾರ್ಯಕ್ರಮ ಯಶಶ್ವಿಯಾಗಲು ಸಹಕರಿಸಿದರು.

Related posts

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk

ಶ್ರೀ ಮಹಾವಿಷ್ಣು ದೇವಸ್ಥಾನ ಡೊಂಬಿವಲಿ : 47ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಶ್ರೀ ಗುರುದೇವ ಸೇವಾ ಬಳಗ, ಒಡಿಯೂರು,  ಮಹಾರಾಷ್ಟ್ರ ಘಟಕದ ರಜತ ಮಹೋತ್ಸವ ಸಂಭ್ರಮಾಚರಣೆಯ ಪತ್ರಿಕಾಗೋಷ್ಠಿ, 

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಛೇರಿ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ

Mumbai News Desk

ಶ್ರೀಕೃಷ್ಣ ವಿಠಲ ಪ್ರತಿಷ್ಠಾನ : ಮಹಿಳಾ ವಿಭಾಗದಿಂದ ಹಳದಿ ಕುಂಕುಮ, ಸಾಂಸ್ಕೃತಿಕ ವೈಭವ , ಸಾಧಕರಿಗೆ ಸನ್ಮಾನ.

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ