30.5 C
Mumbai
June 8, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.





ಚಿತ್ರ ವರದಿ : ಧನಂಜಯ ಪೂಜಾರಿ

ಬಿಲ್ಲವರ ಅಸೋಸಿಯೇಷನ್, ಮುಂಬೈ
ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.
ಬಿಲ್ಲವರ ಅಸೋಸಿಯೇಷನ್ , ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ರವಿವಾರ ದಿನಾಂಕ 17.10.2023 ರಂದು ಸಂಜೆ 3.00 ರಿಂದ ರಾತ್ರಿ 7.00 ರ ತನಕ ನವರಾತ್ರಿ ಹಬದ್ದ ನಿಮಿತ್ತ ಶಾರದಾ ಪೂಜೆಯು ಬಹಳ ವಿಜೃಂಭಣೆಯೊಂದಿಗೆ ನೆರವೇರಿತು. ಪ್ರಾರಂಭದಲ್ಲಿ ಪುರೋಹಿತ ಐತಪ್ಪ ಸುವರ್ಣರು ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ ಮಂಟಪವನ್ನು ವಿವಿಧ ಹೂ ಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಗುರು ಭಕ್ತರಿಂದ ಸಂಜೇ 4 ರಿಂದ ರಾತ್ರಿ 7 ರ ತನಕ ವಿಶೇಷ ಭಜನಾ ಕಾರ್ಯಕ್ರಮ ಜರಗಿತು. ತದನಂತರ ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿತರಿಸಲಾಯಿತು. ತದನಂತರ ಮಹಿಳಾ ವಿಭಾಗ ಹಾಗು ಯುವ ವಿಭಾಗದ ವತಿಯಿಂದ ದಾಂಡಿಯಾ ರಾಸ್ ನ್ರಿತ್ಯ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಹಾಸ್ ಪಾಲನ್ , ಉಪ ಕಾರ್ಯಾಧ್ಯಕ್ಷರಾದ ಶ್ರೀ ಶ್ರೀಧರ್ ಅಮೀನ್ ಹಾಗು ಶ್ರೀ ಪುರಂಧರ್ ಪೂಜಾರಿ, ಸಹ ಕಾರ್ಯದರ್ಶಿ ಶ್ರೀ ಕೃಷ್ಣ ಪೂಜಾರಿ, ಗೌರವ ಕೋಶಾಧಿಕಾರಿ ಶ್ರೀ ಆನಂದ ಪೂಜಾರಿ, ಸಹ ಕೋಶಾಧಿಕಾರಿ ಶ್ರೀ ಜಗನಾಥ್ ಸನಿಲ್, ಶ್ರೀ ಮಂಜಪ್ಪ ಪೂಜಾರಿ, ಶ್ರೀ ಈಶ್ವರ್ ಕೋಟಿಯನ್, ಶ್ರೀ ತಿಲಕ್ ಸನಿಲ್, ಶ್ರೀ ಜಗದೀಶ್ ಕೋಟಿಯನ್, ಶ್ರೀ ಸೋಮನಾಥ್ ಪೂಜಾರಿ , ಶ್ರೀ ಅನ್ನು ಪೂಜಾರಿ ಇತರ ಸಮಿತಿ ಸದ್ಯಸರು,ಸ್ಥಳೀಯ ಸದ್ಯಸ್ಯರು,ಮಹಿಳಾ ವಿಭಾಗದ ಸದಸ್ಯರು,ಹಾಗು ಯುವಅಭುದಾಯ ಉಪ ಸಮಿತಿಯ ಸದ್ಯಸರುಗಳು ಕಾರ್ಯಕ್ರಮ ಯಶಶ್ವಿಯಾಗಲು ಸಹಕರಿಸಿದರು.



Related posts

ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮೊಗವೀರ ಮುಖಂಡರು ಭೇಟಿ.

Mumbai News Desk

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

Mumbai News Desk

ಮುಂಬೈ ನ ಎಲ್ಲಾ ಕಟ್ಟಡಗಳಿಗೆ ‘ಒಸಿ’ (ಆಕ್ಯುಪೇಷನ್ ಸರ್ಟಿಫಿಕೇಟ್) ನೀಡಲು ಗೋಪಾಲ್ ಶೆಟ್ಟಿ ಆಗ್ರಹ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಹಿಳಾ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ವಿವಿಧ ಕ್ಷೇತ್ರದ ಸಾಧಕಿಯರಿಗೆ ಸನ್ಮಾನ

Mumbai News Desk

ಮುಂಬಯಿ ಕನ್ನಡ ಸಂಘದ ಆಶ್ರಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರೇಯಾ ಯಾದವ್ ದೇವಾಡಿಗ ಗೆ ಶೇ.90 ಅಂಕ.

Mumbai News Desk