April 2, 2025
ಮುಂಬಯಿ

ಫಲಿಮಾರು ಮಠದೀಶರಿಗೆ ವಿಶ್ವ ಬಂಟರ ಕಾರ್ಯಕ್ರಮದ ಆಮಂತ್ರಣ.

ಜಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮೀರಾ ರೋಡಿನ ಪಲಿಮಾರು ಮಠ ದಲ್ಲಿ ಮುಕ್ಕಂ ಹೊಡಿರುವ ಉಡುಪಿ ಫಲಿಮಾರು ಮಠದ ಶ್ರೀ ಶ್ರೀ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ವಿಶ್ವ ಬಂಟರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಒಕ್ಕೂಟದ ನಿರ್ದೇಶಕರಾದ ಅರವಿಂದ್ ಆನಂದ ಶೆಟ್ಟಿ ನೀಡಿ ಆಮಂತ್ರಿಸಿದ್ದಾರೆ.

ಈ ಸಂದರ್ಭದಲ್ಲಿ ಬಂಟರ ಸಂಘದ ಮೀರಾ – ಭಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಶಿವಪ್ರಸಾದ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ ಪದಾಧಿಕಾರಿಗಳು. ಮತ್ತು ಕಿಶೋರ್ ಶೆಟ್ಟಿ ಕುತ್ಯಾರ್, ಸಂಪತ್ ಶೆಟ್ಟಿ ಪಂಜದ ಗುತ್ತು ಮತ್ತಿತರರು ಉಪಸ್ಥಿತರಿದ್ದರು.

Related posts

ಕರ್ನಿರೆ ಗಂಗಾಧರ್ ಅಮೀನ್ ಅವರ “ಕೊಂಕಣ್ ಸ್ವಾದ್” ಗೆ ಟೈಮ್ಸ್ ಪುಡ್ ಪ್ರಶಸ್ತಿ.

Mumbai News Desk

ಕರ್ನಾಟಕ ಸಂಘ ಪನ್ವೆಲ್ ವಾರ್ಷಿಕೋತ್ಸವ,

Mumbai News Desk

ಚಾರ್ಕೋಪ್ ಕನ್ನಡಿಗರ ಬಳಗದ ರಜತ ಮಹೋತ್ಸದ ಸಂಭ್ರಮ ಉದ್ಘಾಟನೆ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ ಪೋರ್ಟ್ ಮುಂಬಯಿ, 41 ನೇ ವಾರ್ಷಿಕ ಮಹಾಪೂಜೆ, ಇರುಮುಡಿ ಸೇವೆ ಸಂಪನ್ನ

Mumbai News Desk

ಬಂಟರ ಸಂಘ ದ ವಸಯಿ ಡಹಣು ಪ್ರಾದೇಶಿಕ ಸಮಿತಿ – ಮಹಿಳಾ ವಿಭಾಗ ಆಟಿಡೊಂಜಿ ದಿನ – ದತ್ತು ಸ್ವೀಕಾರ ಕಾರ್ಯಕ್ರಮ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ, ಡೊಂಬಿವಿಲಿ ಸಮಿತಿಯ ವಾರ್ಷಿಕೋತ್ಸವ, ಸ್ಮರಣ ಸಂಚಿಕೆ ಬಿಡುಗಡೆ,

Mumbai News Desk