April 2, 2025
ಮುಂಬಯಿ

ರತನ್ ಪೂಜಾರಿ ಯವರಿಗೆ ಶ್ರೀ ವಿಷ್ಣು ಮಂದಿರದಲ್ಲಿ ಗೌರವಾರ್ಪಣೆ.

ಬಿಜೆಪಿ ಡೊಂಬಿವಲಿ ಸೌತ್ ಸೆಲ್ , ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರತನ್ ಪೂಜಾರಿ ಯವರಿಗೆ ಮುಂಬ್ರ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ವಿಷ್ಣು ಮಂದಿರದಲ್ಲಿ ಮಂದಿರದ ವತಿಯಿಂದ ಅಭಿನಂದನಾ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಇಂದುಶೇಖರ ಸುವರ್ಣ, ಗೌರವ ಅಧ್ಯಕ್ಷ ರಾದ ನಿತ್ಯಪ್ರಕಾಶ್ ಪುತ್ರನ್, ಉಪಾಧ್ಯಕ್ಷ ರಾದ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ ಸಚಿನ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಾಲ್ಯಾನ್ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ ಸಂಪನ್ನ

Mumbai News Desk

ಕಿಸನ್ ನಗರ ಶ್ರೀ ಅಯ್ಯಪ್ಪ ಸೇವ ಸಮಿತಿಯ 23 ನೇ ವಾರ್ಷಿಕ ಮಹಾಪೂಜೆ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರತ್ರೋತ್ಸವ ಮಂಡಳಿಯ ವಜ್ರ ಮಹೋತ್ಸವ ಸಂಭ್ರಮದ ನಾಲ್ಕನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಹಾರ್‌ಗಾಂವ್ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ – 36ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಮಂಡಲ ಪೂಜೆ.

Mumbai News Desk

ಬೆಸ್ಟ್ ಡಾಕ್ಟರ್ ಅವಾರ್ಡ್ ವಿಜೇತ ಡಾ. ಸದಾನಂದ ಶೆಟ್ಟಿಯವರಿಗೆಕರ್ನಾಟಕ ಸಂಘ ಸಯನ್ ನ ವತಿಯಿಂದ ಆತ್ಮೀಯ ಸನ್ಮಾನ.

Mumbai News Desk

ಜಯ ಲೀಲಾ ಟ್ರಸ್ಟ್ ವತಿಯಿಂದ ಸಂಶೋಧನ ವಿದ್ಯಾರ್ಥಿಗಳಿಗೆ ಗೌರವ ಧನ ವಿತರಣೆ

Mumbai News Desk