September 6, 2026
Mumbai News Kannada
ಮುಂಬಯಿ

ರತನ್ ಪೂಜಾರಿ ಯವರಿಗೆ ಶ್ರೀ ವಿಷ್ಣು ಮಂದಿರದಲ್ಲಿ ಗೌರವಾರ್ಪಣೆ.





ಬಿಜೆಪಿ ಡೊಂಬಿವಲಿ ಸೌತ್ ಸೆಲ್ , ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ರತನ್ ಪೂಜಾರಿ ಯವರಿಗೆ ಮುಂಬ್ರ ಮಿತ್ರ ಭಜನಾ ಮಂಡಳಿ ಸಂಚಾಲಿತ ಶ್ರೀ ವಿಷ್ಣು ಮಂದಿರದಲ್ಲಿ ಮಂದಿರದ ವತಿಯಿಂದ ಅಭಿನಂದನಾ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಾದ ಇಂದುಶೇಖರ ಸುವರ್ಣ, ಗೌರವ ಅಧ್ಯಕ್ಷ ರಾದ ನಿತ್ಯಪ್ರಕಾಶ್ ಪುತ್ರನ್, ಉಪಾಧ್ಯಕ್ಷ ರಾದ ಅರವಿಂದ್ ಪದ್ಮಶಾಲಿ, ಕಾರ್ಯದರ್ಶಿ ಸಚಿನ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸವಿತಾ ಸಾಲ್ಯಾನ್ ಹಾಗೂ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.



Related posts

ಕರ್ನಾಟಕ ವಿಶ್ವಕರ್ಮ ಎಸೋಸಿಯೇಶನ್ ಮುಂಬಯಿ, ಭಕ್ತಿ, ಸಡಗರದಿಂದ ಜರಗಿದ ವಿಶ್ವಕರ್ಮ ಮಹೋತ್ಸವ.

Mumbai News Desk

ಮುಂಬೈ ಹೋಟೆಲ್​ ಉದ್ಯಮಿ ಜಯ್​ಶೆಟ್ಟಿ ಕೊಲೆ ಪ್ರಕರಣ : ಗ್ಯಾಂಗ್ ಸ್ಟರ್ ಛೋಟಾ ರಾಜನ್ ಗೆ ಜಾಮೀನು

Mumbai News Desk

ಅತ್ಯಂತ ಸಂಭ್ರಮ ಸಡಗರದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ -ಶ್ರೀ ಕೃಷ್ಣ ಲೀಲೋತ್ಸವ /ಮೊಸರು ಕುಡಿಕೆ ಹಬ್ಬ /ಪಲ್ಲಕ್ಕಿ ಉತ್ಸವ 

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಂಡುಪ್ ಸ್ಥಳೀಯ ಕಚೇರಿಯ ವತಿಯಿಂದ ಶೈಕ್ಷಣಿಕ ನೆರವು, ಸನ್ಮಾನ.

Mumbai News Desk

ಸದ್ಗುರು ಶ್ರೀ ಅನಿರುದ್ಧ ಉಪಾಸನಾ ಟ್ರಸ್ಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೇಘನಾ ಉಮೇಶ್ ಪೂಜಾರಿ ಗೆ ಶೇ 90.40 ಅಂಕ.

Mumbai News Desk