July 23, 2026
Mumbai News Kannada
ಮಹಾರಾಷ್ಟ್ರ

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.







ಚಿತ್ರ ವರದಿ : ಸತೀಶ್ ಶೆಟ್ಟಿ.

ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ, ಅಕ್ಟೋಬರ್ 15 ರ ಮಂಗಳವಾರದಿಂದ ಆರಂಭವಾಗಿದ್ದ ನವರಾತ್ರಿ ಉತ್ಸವವು , ಶ್ರದ್ದೆ ಭಕ್ತಿ ಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆದು 24 ರಂದು ಸಂಪನ್ನ ಗೊಂಡಿತು.

ಪ್ರತಿದಿನ ನೂರಾರು ಭಕ್ತರು ಬಂದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಮಹಾ ಪ್ರಸಾದ ಸ್ವೀಕರಿಸಿದರು.

ಅಕ್ಟೋಬರ್ 24 ರ ದಸರದಂದು ಬೆಳಿಗ್ಗೆ ಅಲಂಕಾರ ಪೂಜೆ ಮಹಾಮಂಗಳಾರತಿಯ ನಂತರ ಮಾತ ಅನ್ನಪೂರ್ಣೇಶ್ವರಿ ಮಾತಾಜಿ ಆಶೀರ್ವಾದ ಅನುಸಾರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಪರಿಸರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

Mumbai News Desk

ಮಹಾರಾಷ್ಟ್ರದಲ್ಲಿ ಎನ್‌ಸಿಎಂಸಿ (NCMC) ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಸೌಲಭ್ಯ

Mumbai News Desk

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk

ಮಹಾರಾಷ್ಟ್ರ ಮಂಡಳಿಯ ಎಚ್ಎಸ್ ಸಿ(HSC), ಎಸ್ ಎಸ್ ಸಿ (SSC),2026ರ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆ

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk