September 6, 2026
Mumbai News Kannada
ಮಹಾರಾಷ್ಟ್ರ

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.





ಚಿತ್ರ ವರದಿ : ಸತೀಶ್ ಶೆಟ್ಟಿ.

ಶ್ರೀ ದುರ್ಗಾ ಕಾಳಿ ಮಂದಿರ, ಸ್ವರ್ಗೀಯ ಪರಮ ಪೂಜ್ಯ ಶ್ರೀ ಬಾಲಗಂಗಾಧರ್ ಸ್ವಾಮೀಜಿಯವರ ಆಶ್ರಮದಲ್ಲಿ, ಅಕ್ಟೋಬರ್ 15 ರ ಮಂಗಳವಾರದಿಂದ ಆರಂಭವಾಗಿದ್ದ ನವರಾತ್ರಿ ಉತ್ಸವವು , ಶ್ರದ್ದೆ ಭಕ್ತಿ ಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ನಡೆದು 24 ರಂದು ಸಂಪನ್ನ ಗೊಂಡಿತು.

ಪ್ರತಿದಿನ ನೂರಾರು ಭಕ್ತರು ಬಂದು ದೇವಿಯ ದರ್ಶನ ಪಡೆದು ತೀರ್ಥ ಪ್ರಸಾದ ಸ್ವೀಕರಿಸಿ ಮಹಾ ಪ್ರಸಾದ ಸ್ವೀಕರಿಸಿದರು.

ಅಕ್ಟೋಬರ್ 24 ರ ದಸರದಂದು ಬೆಳಿಗ್ಗೆ ಅಲಂಕಾರ ಪೂಜೆ ಮಹಾಮಂಗಳಾರತಿಯ ನಂತರ ಮಾತ ಅನ್ನಪೂರ್ಣೇಶ್ವರಿ ಮಾತಾಜಿ ಆಶೀರ್ವಾದ ಅನುಸಾರ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ಪರಿಸರದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk

ಓಲ್ಡ್ ಮಾಂಕ್, ರಾಯಲ್ ಚಾಲೆಂಜ್, ಆಂಟಿಕ್ವಿಟಿ, ಬ್ಯಾಗ್‌ಪೈಪರ್ ಹಾಗೂ ಓಲ್ಡ್ ಕ್ಯಾಸ್ಕ್‌ಗೆ FSSAI ಶಾಕ್: ರಮ್-ವಿಸ್ಕಿ ಅಂದುಕೊಂಡು ಕುಡಿದಿದ್ದಕ್ಕೆ ಬಿತ್ತು ಬ್ಯಾನ್ ಮಾರ್ಕ್!!!!,

Mumbai News Desk

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ

Mumbai News Desk

ನಾಸಿಕ್ ಬಂಟರ ಸಂಘದ 20ನೇ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈವಿಧ್ಯದ ಸಂಭ್ರಮ

Mumbai News Desk

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk