September 6, 2026
Mumbai News Kannada
ಕರಾವಳಿ

ಶ್ರೀ ಭಗವತೀ ತೀಯಾ ಸಮಾಜ ನೇಜಾರ್,  ಮಹಿಳಾ ಘಟಕ ಉದ್ಘಾಟನೆ





ಕಲ್ಯಾಣಪುರ : ಶ್ರೀ ಭಗವತೀ ತೀಯಾ ಸಮಾಜ (ರಿ ), ನೇಜಾರ್, ಕಲ್ಯಾಣಪುರ, ಇದರ ಮಹಿಳಾ ಘಟಕವನ್ನು ದಿನಾಂಕ 24-10-2023 ನೇ ಮಂಗಳವಾರ ಸಮಾಜ ಮಂದಿರದ ಆವರಣದಲ್ಲಿ ಉದ್ಘಾಟಿಸಲಾಯಿತು .

ಘಟಕದ ಪದಾಧಿಕಾರಿಗಳ ವಿವರ ಹೀಗಿದೆ. ಗೌರಧ್ಯಕ್ಷರು ಶ್ರೀಮತಿ ಟಿ.ಕಲ್ಯಾಣಿ  ಟೀಚರ್, ಕೆಳ ನೇಜಾರು ಅಧ್ಯಕ್ಷರು ಶ್ರೀಮತಿ ಶಕುಂತಳ ಟಿ. ಪ್ರಗತಿ ನಗರ ಉಪಾಧ್ಯಕ್ಷರು ಶ್ರೀಮತಿ ವನಜ ಪಾಲನ್, ತೊಟ್ಟಂ, ಕಾರ್ಯದರ್ಶಿ ಶ್ರೀಮತಿ ಶಶಿಕಲ ಎಸ್ ಕರ್ಕೇರ, ಹೊನ್ನಪ್ಪಕುದ್ರು, ಜೊತೆ ಕಾರ್ಯದರ್ಶಿಗಳು ಶ್ರೀಮತಿ ಸಂಧ್ಯಾ ಪೂರ್ಣೇಶ್, ನೇಜಾರ್, ಮತ್ತು ಶ್ರೀಮತಿ ಪ್ರೀಯಾ ವಿಕಾಸ್, ಹಂಪನಕಟ್ಟೆ, ಸಂಘಟನಾ ಕಾರ್ಯದರ್ಶಿಗಳು ಶ್ರೀಮತಿ ಮನಿಷಾ ಪದ್ಮನಾಭ, ಕೆಮ್ಮಣ್ಣು ಮತ್ತು ಶ್ರೀಮತಿ ಶಾಲಿನಿ ಹರಿಪ್ರಸಾದ್, ಮುದಲಕಟ್ಟೆ, ಕಲಾ ಕಾರ್ಯದರ್ಶಿಗಳು ಶ್ರೀಮತಿ ಶಾರದ ತಿಮ್ಮಪ್ಪ ಸಾಲ್ಯಾನ್, ಬೈಲಕೆರೆ ಮತ್ತು ಶ್ರೀಮತಿ ಸುಧಾ ಸದಾಶಿವ, ರಂಗತೋಟ, ಮತ್ತು ಕಾರ್ಯಕ್ರಮ ಸಂಯೋಜಕಿ ಯಾಗಿ ಶ್ರೀಮತಿ ಸೀಮಾ ಸುರೇಶ ಪಾಲನ್, ಮೂಡುಬೆಟ್ಟು ಹಾಗೂ ಗೌರವ ಸಲಹೆಗರಾರು, ಸಲಹೆಗಾರರು, ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.



Related posts

ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Mumbai News Desk

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ಮಕ್ಕಳಿಗೆ ಜ್ಞಾನ ಬೆಳಕು ಶಿಬಿರ

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Mumbai News Desk

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk