September 6, 2026
Mumbai News Kannada
ಮುಂಬಯಿ

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ





 

ಮುಂಬಯಿ ಅ 27 : ಮಲಾಡ್  ಪೂರ್ವ ಕುರಾರ್ ವಿಲೇಜ್ ಸಿದ್ದಕ್ಕಿ ಕಾಂಪೌಂಡ್ 

ಇಲ್ಲಿನ ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಇದರ ವತಿಯಿಂದ ನವರಾತ್ರಿ ಪೂಜೆಯು ಟ್ರಸ್ಟಿನ ಆಡಳಿತ ಮುಖ್ಯಸ್ಥರು  ಶಂಕರ್ ಸುವರ್ಣ ಸ್ವಾಮೀಜಿ ವಿವಿಧ ಧಾರ್ಮಿಕ ನಡೆಸಿದರು.

 .

    ಆ 24  ಅಂದು ಬೆಳಿಗ್ಗೆ  ರಿಂದ ಭಜನೆ ನಂತರ ಮಹಾ ಮಂಗಳಾರತಿ ಬಳಿಕ

ಶಂಕರ್ ಸುವರ್ಣ ಸ್ವಾಮೀಜಿ ದೇವಿ ದರ್ಶನ ಭಕ್ತರಿಗೆ ಪ್ರಸಾದ ನೀಡಿದರು

ಹಾಗೂ ಅನ್ನ ಸಂತರ್ಪಣೆ ನಡೆಯಿತು 

ಈ ಧಾರ್ಮಿಕ  ಕಾರ್ಯಕ್ರಮದಲ್ಲಿ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿದರು. ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ್ ಶೆಟ್ಟಿ. ಪರಿಸರದ ರಾಜಕೀಯ ಮುಖಂಡರು ಸಮಾಜ ಸೇವಕರು . ಭಕ್ತರು ಪಾಲ್ಗೊಂಡು ಪಾಲ್ಗೊಂಡಿದ್ದರು 



Related posts

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಗೆ ಎಸ್ ಎಸ್ ಸಿ ಯಲ್ಲಿ ಶೇಕಡ 80% ಫಲಿತಾಂಶ

Mumbai News Desk

ಭಾಜಪಾ ಥಾಣೆ ಜಿಲ್ಲಾ ವತಿಯಿಂದಒಂದು ಭಾರತ ಶ್ರೇಷ್ಠ ಭಾರತ ಕಾರ್ಯಕ್ರಮ.

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮ ಪೂಜೆ.

Mumbai News Desk

ಫೋರ್ಟ್ ವಿದ್ಯಾದಾಯಿನಿ ಸಭಾ(ರಿ), ಮುಂಬಯಿ ಇದರ 105 ನೇ ವಾರ್ಷಿಕ ಮಹಾಸಭೆ.

Mumbai News Desk

ಸೇವಾ ಪಥದಲ್ಲಿ ಮೂರು ದಶಕ: ಭಾರತ್ ಬ್ಯಾಂಕ್ ಬಾಂದ್ರಾ ಪೂರ್ವ ಶಾಖೆಯ 30ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk