30.5 C
Mumbai
June 8, 2026
Mumbai News Kannada
ಮುಂಬಯಿ

ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ





 

ಮುಂಬಯಿ ಅ 27 : ಮಲಾಡ್  ಪೂರ್ವ ಕುರಾರ್ ವಿಲೇಜ್ ಸಿದ್ದಕ್ಕಿ ಕಾಂಪೌಂಡ್ 

ಇಲ್ಲಿನ ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್ ಇದರ ವತಿಯಿಂದ ನವರಾತ್ರಿ ಪೂಜೆಯು ಟ್ರಸ್ಟಿನ ಆಡಳಿತ ಮುಖ್ಯಸ್ಥರು  ಶಂಕರ್ ಸುವರ್ಣ ಸ್ವಾಮೀಜಿ ವಿವಿಧ ಧಾರ್ಮಿಕ ನಡೆಸಿದರು.

 .

    ಆ 24  ಅಂದು ಬೆಳಿಗ್ಗೆ  ರಿಂದ ಭಜನೆ ನಂತರ ಮಹಾ ಮಂಗಳಾರತಿ ಬಳಿಕ

ಶಂಕರ್ ಸುವರ್ಣ ಸ್ವಾಮೀಜಿ ದೇವಿ ದರ್ಶನ ಭಕ್ತರಿಗೆ ಪ್ರಸಾದ ನೀಡಿದರು

ಹಾಗೂ ಅನ್ನ ಸಂತರ್ಪಣೆ ನಡೆಯಿತು 

ಈ ಧಾರ್ಮಿಕ  ಕಾರ್ಯಕ್ರಮದಲ್ಲಿ ಸಾವಿರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದವನ್ನು ಸ್ವೀಕರಿಸಿದರು. ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ್ ಶೆಟ್ಟಿ. ಪರಿಸರದ ರಾಜಕೀಯ ಮುಖಂಡರು ಸಮಾಜ ಸೇವಕರು . ಭಕ್ತರು ಪಾಲ್ಗೊಂಡು ಪಾಲ್ಗೊಂಡಿದ್ದರು 



Related posts

ಮೀರಾರೋಡ್ ಶ್ರೀ ದುರ್ಗಾ ಭಜನ್ ಮಂಡಳಿಯ 18ನೇ ವಾರ್ಷಿಕ ಮಹಾಪೂಜೆ.

Mumbai News Desk

ಕನ್ನಡ ಕಲಾ ಸಮಾಜ ಕೋಟೆ ಮುಂಬಯಿ : ವಾರ್ಷಿಕ ಸ್ನೇಹ ಸಮ್ಮಿಲನ ಒಕ್ಕೂಟ ಸಭೆ

Mumbai News Desk

ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ವಿಜ್ರಂಭಣೆಯ ಶ್ರೀ ಸತ್ಯನಾರಾಯಣ ಮಹಾಪೂಜೆ.

Mumbai News Desk

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk

ಹಸ್ಮೀತ್ ಶೆಟ್ಟಿಗೆ ಶೇ. 92.20 ಅಂಕ.

Mumbai News Desk

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk