September 6, 2026
Mumbai News Kannada
ಪ್ರಕಟಣೆ

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ





ಡೊಂಬಿವಲಿ ಟೆಲ್ಕ್ ಸ್ ವಾಡಿಯ ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವವು ತಾ. 03.11.2023 ಶುಕ್ರವಾರ ಬೆಳಿಗ್ಗೆ 8.00 ರಿಂದ ತಾ. 04.11.2023 ಶನಿವಾರ ರಾತ್ರಿ 10.00 ಗಂಟೆಯವರೆಗೆ ದೇವಸ್ಥಾನದ ಪ್ರದಾನ ಅರ್ಚಕ ಪ್ರಕಾಶ್ ಭಟ್ ಕಾನಂಗಿ ನೇತೃತ್ವದಲ್ಲಿ ಜರಗಲಿದೆ.

ಶುಕ್ರವಾರ ಬೆಳಿಗ್ಗೆ 8.00 ರಿಂದ ತೋರಣ ಮುಹೂರ್ತ
ಗಣಹೋಮ, ನವಕ ಪ್ರದಾನ ಹೋಮ, ಪಂಚಾಮೃತ ಅಭಿಷೇಕ ಹಾಗೂ ಅಲಂಕಾರ ಪೂಜೆ

9.30 ಮಂಗಳಾರತಿ,

ಶನಿವಾರ ಬೆಳಿಗ್ಗೆ 6.30 ರಿಂದ ಬೆಳಗಿನ ಪೂಜೆ,

9.00 ರಿಂದ 11.00 ರವರೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

11.15 ಕ್ಕೆ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ

ಮಧ್ಯಾಹ್ನ 12.15ಕ್ಕೆ ಮಹಾಮಂಗಳಾರತಿ, ಮಹಾಪೂಜೆ

12.30 ರಿಂದ 1.30 ರ ವರೆಗೆ ಧಾರ್ಮಿಕ ಸಭಾ ಕಾರ್ಯಕ್ರಮ

1.30 ರಿಂದ 7.30 ರವರೆಗೆ ಶ್ರೀ ಶನಿಪೂಜೆ ಶನಿ ಗ್ರಂಥ ಪಾರಾಯಣ ಯಕ್ಷಗಾನ ರೂಪದಲ್ಲಿ

ರಾತ್ರಿ 8.00ರಿಂದ ರಂಗಪೂಜೆ

ರಾತ್ರಿ 9.00 ಕ್ಕೆ ಭಜನೆ, ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ

ಭಕ್ತಾಭಿಮಾನಿಗಳು ಮಹಾಪೂಜೆಯ ಎಲ್ಲಾ ಸೇವೆಯಲ್ಲಿ ಪಾಲ್ಗೊಂಡು ತನು ಮನ ಧನದಿಂದ ಸಹಕರಿಸಿ ಶ್ರೀ ರಾಧಾಕೃಷ್ಣ ಶನೀಶ್ವರ ದೇವರ ಮಹೋತ್ಸವವನ್ನು ಚೆಂದಗಾಣಿಸಿ ಕೊಡಬೇಕಾಗಿ ಹಾಗೂ ಶ್ರೀ ಮಹಾಗಣಪತಿ ಮತ್ತು ಶನೀಶ್ವರ ಹಾಗೂ ಪ್ರಧಾನ ಒಡೆಯ ಶ್ರೀ ರಾಧಾಕೃಷ್ಣ ದೇವರ ಅನುಗ್ರಹ ಕೃಪೆಗೆ ಪಾತ್ರರಾಗಿ ತೀರ್ಥ ಪ್ರಸಾದವನ್ನು ಸ್ವೀಕರಿಸಿಬೇಕಾಗಿ ಮಂದಿರದ ಗೌ,ಅಧ್ಯಕ್ಷರು, ಅಧ್ಯಕ್ಷರು, ಕಾರ್ಯಕಾರಿ ಸಮಿತಿ, ಸಲಹೆಗಾರರು, ಮಹಿಳಾ ವಿಭಾಗ ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಮುಂಬೈ: ಜೂನ್ 14ರಂದು ಶ್ರೀ ಭುವನೇಶ್ವರಿ ಸೇವಾ ಸಮಿತಿಯಿಂದ 43ನೇ ವಾರ್ಷಿಕ ಮಹೋತ್ಸವ ಮತ್ತು ಮೂರ್ತಿ ಪ್ರತಿಷ್ಠಾಪನಾ ಪೂಜೆ

Mumbai News Desk

ಜ.13ಕ್ಕೆ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 63ನೇ ವಾರ್ಷಿಕ ದಿನಾಚರಣೆ

Mumbai News Desk

ಆಮ್ಮೀ ರಂಗಕರ್ಮಿ, ಮುಂಬೈ ತಂಡದ- ಅ. 15, 17 ಮತ್ತು 18  ರಂದು ಬೆಂಗಳೂರು ಹಾಗೂ ಮೈಸೂರಿನಲ್ಲಿ ಕೊಂಕಣಿ ನಾಟಕ ಪ್ರದರ್ಶನ.

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk