34 C
Mumbai
March 6, 2026
Mumbai News Kannada
EnglishUncategorizedಮುಂಬಯಿ

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.





ಡೊಂಬಿವಲಿ ಆಕ್ಟೊಬರ್ 29 : ಇಂದು ಡೊಂಬಿವಿಲಿಯಲ್ಲಿ ಬಿಜೆಪಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಶ್ರೀ ರಥನ್ ಪೂಜಾರಿ ಮತ್ತು ಅವರ ತಂಡದಿಂದ ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶ್ರೀ ಚಂದ್ರಶೇಖರ ಬಾವಂಕುಲೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯ ಮಂತ್ರಿ ರವೀಂದ್ರ ಚೌಹಾಣ್, ಡೊಂಬಿವಲಿಯ ಬಿಜೆಪಿ ನಾಯಕರು, ಉದ್ಯಮಿಗಳು ಸಮಾಜ ಸೇವಕರುಗಳಾದ ಪ್ರಭಾಕರ್ ಶೆಟ್ಟಿ, ರವಿ ಸುವರ್ಣ, ಬಿಜೆಪಿ ದಕ್ಷಿಣ ಭಾರತ ಘಟಕದ ಪದಾಧಿಕಾರಿಗಳು ಹಾಗೂ ಸ್ಥಳೀಯ ತುಳು ಕನ್ನಡಿಗರು ಉಪಸ್ಥಿತರಿದ್ದರು.



Related posts

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ

Mumbai News Desk

ಬಿ. ಎಸ್. ಕೆ. ಬಿ. ಎಸೋಸಿಯೇಶನ್, ಗೋಕುಲ, ಮಹಿಳಾ ದಿನಾಚರಣೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk

ಬಿಲ್ಲವರ ಅಸೋಸಿಯೇಷನ್ ಭಾಯಂದರ್ ಸ್ಥಳೀಯ ಕಚೇರಿಯ ನೂತನ ಸಮಿತಿಯ ರಚನೆ.

Mumbai News Desk

ಫೆ 5 ಮತ್ತು 6ರಂದು ಮುಂಬೈಯ ಕೆಲ ಭಾಗಗಳಲ್ಲಿ 30 ಗಂಟೆಗಳ ಕಾಲ ನೀರಿನ ಪೂರೈಕೆ ಸ್ಥಗಿತ

Mumbai News Desk