April 1, 2025
EnglishUncategorizedಮುಂಬಯಿ

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.

ಡೊಂಬಿವಲಿ ಆಕ್ಟೊಬರ್ 29 : ಇಂದು ಡೊಂಬಿವಿಲಿಯಲ್ಲಿ ಬಿಜೆಪಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಶ್ರೀ ರಥನ್ ಪೂಜಾರಿ ಮತ್ತು ಅವರ ತಂಡದಿಂದ ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶ್ರೀ ಚಂದ್ರಶೇಖರ ಬಾವಂಕುಲೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯ ಮಂತ್ರಿ ರವೀಂದ್ರ ಚೌಹಾಣ್, ಡೊಂಬಿವಲಿಯ ಬಿಜೆಪಿ ನಾಯಕರು, ಉದ್ಯಮಿಗಳು ಸಮಾಜ ಸೇವಕರುಗಳಾದ ಪ್ರಭಾಕರ್ ಶೆಟ್ಟಿ, ರವಿ ಸುವರ್ಣ, ಬಿಜೆಪಿ ದಕ್ಷಿಣ ಭಾರತ ಘಟಕದ ಪದಾಧಿಕಾರಿಗಳು ಹಾಗೂ ಸ್ಥಳೀಯ ತುಳು ಕನ್ನಡಿಗರು ಉಪಸ್ಥಿತರಿದ್ದರು.

Related posts

ಬಂಟರ ಸಂಘ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk

ಬಂಟರ ಸಂಘ ಮುಂಬಯಿ, ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ಪದಗ್ರಹಣ

Mumbai News Desk

ಮಾನನಷ್ಟ ಪ್ರಕರಣದಲ್ಲಿ ಸಂಜಯ್ ರಾವುತ್ ದೋಷಿ, ಜೈಲು ಶಿಕ್ಷೆ – ನ್ಯಾಯಾಲಯದ ಮಹತ್ತರ ನಿರ್ಧಾರ.

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk

ನಿತ್ಯಾನಂದ ಸೇವಾ ಸಮಿತಿ ಮೀರಾಭಾಯಿಂದರಿನ ವಾರ್ಷಿಕ ಮಹಾಸಭೆ.

Mumbai News Desk

ಅಭಿನಯ ಮಂಟಪ ( ರಿ.) ಮುಂಬಯಿ ಎರಡು ನಾಟಕಗಳ ಮುಹೂರ್ತ

Mumbai News Desk