30.6 C
Mumbai
April 23, 2026
Mumbai News Kannada
EnglishUncategorizedಮುಂಬಯಿ

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.





ಡೊಂಬಿವಲಿ ಆಕ್ಟೊಬರ್ 29 : ಇಂದು ಡೊಂಬಿವಿಲಿಯಲ್ಲಿ ಬಿಜೆಪಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಶ್ರೀ ರಥನ್ ಪೂಜಾರಿ ಮತ್ತು ಅವರ ತಂಡದಿಂದ ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶ್ರೀ ಚಂದ್ರಶೇಖರ ಬಾವಂಕುಲೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯ ಮಂತ್ರಿ ರವೀಂದ್ರ ಚೌಹಾಣ್, ಡೊಂಬಿವಲಿಯ ಬಿಜೆಪಿ ನಾಯಕರು, ಉದ್ಯಮಿಗಳು ಸಮಾಜ ಸೇವಕರುಗಳಾದ ಪ್ರಭಾಕರ್ ಶೆಟ್ಟಿ, ರವಿ ಸುವರ್ಣ, ಬಿಜೆಪಿ ದಕ್ಷಿಣ ಭಾರತ ಘಟಕದ ಪದಾಧಿಕಾರಿಗಳು ಹಾಗೂ ಸ್ಥಳೀಯ ತುಳು ಕನ್ನಡಿಗರು ಉಪಸ್ಥಿತರಿದ್ದರು.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್: 80ನೇ ವಾರ್ಷಿಕೋತ್ಸವ ಸಮಾರೋಪ ಹಾಗೂ ಸಾಧಕರಿಗೆ ಸನ್ಮಾನ

Mumbai News Desk

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ ಇದರ 137 ನೇ ವಾರ್ಷಿಕ ಮಹಾಸಭೆ

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರಡಿ ಸೇವಾ ಟ್ರಷ್ಟ್, ಮುಂಬಯಿ; ಎ. 5 ರಂದು ಸಮಾಲೋಚನಾ ಸಭೆ ಹಾಗೂ ಮನವಿ ಪತ್ರ ಬಿಡುಗಡೆ

Mumbai News Desk

In Mozambique, a Living Laboratory for Nature’s Renewal Are On The Way

admin

Act of Defiance Casts Harsh Light on Europe’s Deportations of Asylum Seekers

admin

ಎಸ್ ಎಸ್ ಸಿ ಪರೀಕ್ಷೆಯಲ್ಲಿ ದಿಶಾ ಬಂಗೇರ ಗೆ ಶೇ. 94.60 ಅಂಕ.

Mumbai News Desk