32.3 C
Mumbai
June 7, 2026
Mumbai News Kannada
EnglishUncategorizedಮುಂಬಯಿ

ಚಂದ್ರಶೇಖರ್ ಬಾವಂಕುಲೆ ಯವರಿಗೆ ರಥನ್ ಪೂಜಾರಿಯವರಿಂದ ಸನ್ಮಾನ.





ಡೊಂಬಿವಲಿ ಆಕ್ಟೊಬರ್ 29 : ಇಂದು ಡೊಂಬಿವಿಲಿಯಲ್ಲಿ ಬಿಜೆಪಿ ದಕ್ಷಿಣ ಭಾರತ ಘಟಕದ ಅಧ್ಯಕ್ಷ ಶ್ರೀ ರಥನ್ ಪೂಜಾರಿ ಮತ್ತು ಅವರ ತಂಡದಿಂದ ಬಿಜೆಪಿ ಮಹಾರಾಷ್ಟ್ರ ರಾಜ್ಯಾಧ್ಯಕ್ಷ ಶ್ರೀ ಚಂದ್ರಶೇಖರ ಬಾವಂಕುಲೆ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ರಾಜ್ಯ ಮಂತ್ರಿ ರವೀಂದ್ರ ಚೌಹಾಣ್, ಡೊಂಬಿವಲಿಯ ಬಿಜೆಪಿ ನಾಯಕರು, ಉದ್ಯಮಿಗಳು ಸಮಾಜ ಸೇವಕರುಗಳಾದ ಪ್ರಭಾಕರ್ ಶೆಟ್ಟಿ, ರವಿ ಸುವರ್ಣ, ಬಿಜೆಪಿ ದಕ್ಷಿಣ ಭಾರತ ಘಟಕದ ಪದಾಧಿಕಾರಿಗಳು ಹಾಗೂ ಸ್ಥಳೀಯ ತುಳು ಕನ್ನಡಿಗರು ಉಪಸ್ಥಿತರಿದ್ದರು.



Related posts

ವಸಾಯಿ ಕರ್ನಾಟಕ ಸಂಘ  38ನೇ ವಾರ್ಷಿಕ ಮಹಾಸಭೆ,

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ, 59ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ

Mumbai News Desk

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.

Mumbai News Desk

ಕುಲಾಲ ಸಂಘ ಮುಂಬಯಿ: ಮಂಗಳೂರು ಕುಲಾಲ ಭವನ ಉದ್ಘಾಟನೆ: ಸಿಎಸ್‌ಟಿ-ಮುಲುಂಡ್-ಮಾನ್ಖುರ್ದ್ ಸ್ಥಳೀಯ ಸಮಿತಿಯವರಿಂದ ಆಮಂತ್ರಣ ಪತ್ರಿಕೆ ವಿತರಣಾ ಸಮಾರಂಭ

Mumbai News Desk

PVSNM ಮಹಿಳಾ ವಿಭಾಗದ ಹಳದಿ ಕುಂಕುಮ.

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ – 70ನೇ ವಾರ್ಷಿಕ ಕೌಟುಂಬಿಕ ಸ್ನೇಹ ಸಮ್ಮಿಲನ

Mumbai News Desk