July 23, 2026
Mumbai News Kannada
ಕ್ರೀಡೆ

ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾ ಭಯಂದರ್ ಪ್ರಾದೇಶಿಕ ಸಮಿತಿಗೆ ಸಮಗ್ರ ಚಾಂಪಿಯನ್







ಚಿತ್ರ ವರದಿ ದಿನೇಶ್ ಕುಲಾಲ್ 

ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ   ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ  ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ  ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು   ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.

 ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ ಮುಂಬೈ ಬಂಟರ ಸಂಘದ ಮೀರಾಬಾಯಿಂದರ್ ಪ್ರಾದೇಶಿಕ ಸಮಿತಿ ಕಾರ್ಯ ಧ್ಯಕ್ಷ ಮಾಣಿ ಗುತ್ತು ಶಿವಪ್ರಸಾದ್ ಶೆಟ್ಟಿ ಅವರ ನೇತೃತ್ವದ ತಂಡ ಎಲ್ಲಾ ಕ್ರೀಡೆಯಲ್ಲಿ ಪಾಲು ಪಡೆದು ಅತಿ ಹೆಚ್ಚು ಅಂಕಗಳನ್ನು ಪಡೆದು “ಸಮಗ್ರ ಪ್ರಶಸ್ತಿ” ಕ್ರೀಡಾಕೂಟದ ಚಾಂಪಿಯನ್ ಯಾಗಿ ಚಾಂಪಿಯನ್ ಟ್ರೋಪಿಯನ್ನು ಪಡೆದುಕೊಂಡಿದೆ .

.   ಅಕ್ಟೋಬರ್ 29ರಂದು ನಡೆದ ವಿಶ್ವ ಬಂಟರ ಸಾಂಸ್ಕೃತಿಕ ಉತ್ಸವದಲ್ಲಿ ಕ್ರೀಡಾಕೂಟದ ಬಹುಮಾನವನ್ನು.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ  ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ. ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್. ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಶಿವಪ್ರಸಾದ್ ಶೆಟ್ಟಿ. ಕಾರ್ಯ ಅಧ್ಯಕ್ಷ ಉದಯ ಶೆಟ್ಟಿ ಪೆ ಲತ್ತೂರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತಿತರ ಸದಸ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ,  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, ಬಂಟರ ವಾಣಿಯ ಕಾರ್ಯಧ್ಯಕ್ಷ ರವೀಂದ್ರನಾಥ್ ಭಂಡಾರಿ. ಮುಂಬೈ ಬಂಟರ ಸಂಘದ ವಸಯಿ –  ಡಹನ್ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಹರೀ ಶ್ ಪಾಂಡು ಶೆಟ್ಟ.  ಮತ್ತಿತರರು ಉಪಸ್ಥಿತರಿದ್ದರು.



Related posts

ಉದಯ್ ಶೆಟ್ಟಿ ಸಾರಥ್ಯದಲ್ಲಿ ನಡೆದ ಜರ್ಮನಿ ಓಪನ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ 8 ಪದಕಗಳ ಸಾಧನೆ

Mumbai News Desk

ಮುಂಬೈ : 18ನೇ ನ್ಯಾಯವಾದಿ ಎ.ಆರ್. ಕುದ್ರೋಳಿ ಸ್ಮಾರಕ ಫುಟ್ಬಾಲ್ ಪಂದ್ಯಾಟ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಚಾಂಪಿಯನ್ ಪಟ್ಟ

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ರಾಜಸ್ತಾನ ರಾಯಲ್ಸ್ ತಂಡದ ವೈಭವ್ ಸೂರ್ಯವಂಶಿ ಐತಿಹಾಸಿಕ ಐಪಿಎಲ್ ದಾಖಲೆ: ಲಕ್ನೋ ವಿರುದ್ಧ ರಾಜಸ್ತಾನಕ್ಕೆ ಭರ್ಜರಿ ಜಯ

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್   ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆರಂಭ.

Mumbai News Desk

ವರ್ಲ್ಡ್ ಮಾಸ್ಟರ್ಸ್ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ –ಉದಯ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಭಾರತ ತಂಡ

Mumbai News Desk