27.7 C
Mumbai
July 23, 2026
Mumbai News Kannada
ಮುಂಬಯಿ

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.







ಡೊಂಬಿವಲಿ ಪೂರ್ವದ ಪತಾರ್ಲಿ ರಸ್ತೆಯಲ್ಲಿ ಇರುವ ವಿಠ್ಠಲ್ ದರ್ಶನ್ ಬಿಲ್ಡಿಂಗ್ ನ ತಳ ಮಹಡಿಯಲ್ಲಿ ಶ್ರೀಧರ್ ಬಂಗೇರ ಮತ್ತು ವನಜ ಬಂಗೇರ ರವರು ಕಳೆದ 38 ವರ್ಷಗಳಿಂದ ಆರಾಧಿಸಿ ಕೊಂಡು ಬರುತ್ತಿರುವ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆಯು ಅಕ್ಟೋಬರ್ 23 ರಂದು ಶ್ರದ್ದೆ ಭಕ್ತಿಯಿಂದ ನಡೆಯಿತು.

ಬೆಳಗೆ ಗಣ ಹೋಮ, ಸಂಜೆ ದೇವಿ ಆವೇಶ, ರಾತ್ರಿ ಮಹಾಪೂಜೆ, ನಂತರ ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, ನಡೆಯಿತು. ಮರುದಿನ ದಸರಾ ಪೂಜೆ ನಡೆದು ಕಳಸ ವಿಸರ್ಜನೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯಮಿಗಳು ಸಮಾಜ ಸೇವಕರುಗಳು ಅದ ರವಿ ಸನಿಲ್, ಕುಶ ರವಿ ಸನಿಲ್, ಸುಭಾಷ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಮತ್ತಿತರರು ಹಾಗೂ ಪರಿಸರದ ನೂರಾರು ಭಕ್ತರು ಈ ನವರಾತ್ರಿ ಪೂಜೆಯಲ್ಲಿ ಉಪಸ್ಥಿತರಿದ್ದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನ ಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು : ಡಾ.ಮುಕೇಶ್ ಕುಮಾರ್

Mumbai News Desk

ಗೋರೆಗಾಂವ್ ಕರ್ನಾಟಕ ಸ಼ಂಘ, “ರಂಗಸ್ಥಳ” ದಿಂದ ಆಟಿಡೊ಼ಂಜಿ ಬಯ್ಯದ ಪೋರ್ತು 2025

Mumbai News Desk

ಮುಂಬೈ : ಕುರ್ಲಾದಲ್ಲಿ ಭಾರೀ ಮಳೆಗೆ ಮರ ಕುಸಿದು ವ್ಯಕ್ತಿ ಸಾವು, ವಿದ್ಯುತ್ ವ್ಯತ್ಯಯ

Mumbai News Desk

ವೀರಕೇಸರಿ ಮೀರಾಭಾಯಂದರ್ ವತಿಯಿಂದ ಬಹುಮಾನ ವಿತರಣೆ, ಸನ್ಮಾನ ಕಾರ್ಯಕ್ರಮ.

Mumbai News Desk

ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ನೂತನ ಅಧ್ಯಕ್ಷರಾಗಿ ರವಿ ಎಂ ಸುವರ್ಣ ಆಯ್ಕೆ

Mumbai News Desk

ಡೊಂಬಿವಲಿ ಶ್ರೀ ಮಹಾವಿಷ್ಣು ಮಂದಿರದ ಸುವರ್ಣ ಮಹೋತ್ಸವಕ್ಕೆ ಚಾಲನೆ

Mumbai News Desk