32.3 C
Mumbai
June 7, 2026
Mumbai News Kannada
ಮುಂಬಯಿ

ಪತಾರ್ಲಿ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆ.





ಡೊಂಬಿವಲಿ ಪೂರ್ವದ ಪತಾರ್ಲಿ ರಸ್ತೆಯಲ್ಲಿ ಇರುವ ವಿಠ್ಠಲ್ ದರ್ಶನ್ ಬಿಲ್ಡಿಂಗ್ ನ ತಳ ಮಹಡಿಯಲ್ಲಿ ಶ್ರೀಧರ್ ಬಂಗೇರ ಮತ್ತು ವನಜ ಬಂಗೇರ ರವರು ಕಳೆದ 38 ವರ್ಷಗಳಿಂದ ಆರಾಧಿಸಿ ಕೊಂಡು ಬರುತ್ತಿರುವ ದುರ್ಗಾ ಪರಮೇಶ್ವರಿ ದೇವಿಯ ನವರಾತ್ರಿ ಪೂಜೆಯು ಅಕ್ಟೋಬರ್ 23 ರಂದು ಶ್ರದ್ದೆ ಭಕ್ತಿಯಿಂದ ನಡೆಯಿತು.

ಬೆಳಗೆ ಗಣ ಹೋಮ, ಸಂಜೆ ದೇವಿ ಆವೇಶ, ರಾತ್ರಿ ಮಹಾಪೂಜೆ, ನಂತರ ತೀರ್ಥ ಪ್ರಸಾದ ವಿತರಣೆ ಅನ್ನ ಸಂತರ್ಪಣೆ, ನಡೆಯಿತು. ಮರುದಿನ ದಸರಾ ಪೂಜೆ ನಡೆದು ಕಳಸ ವಿಸರ್ಜನೆ ನಡೆಯಿತು.

ಈ ಸಂದರ್ಭದಲ್ಲಿ ಉದ್ಯಮಿಗಳು ಸಮಾಜ ಸೇವಕರುಗಳು ಅದ ರವಿ ಸನಿಲ್, ಕುಶ ರವಿ ಸನಿಲ್, ಸುಭಾಷ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಮತ್ತಿತರರು ಹಾಗೂ ಪರಿಸರದ ನೂರಾರು ಭಕ್ತರು ಈ ನವರಾತ್ರಿ ಪೂಜೆಯಲ್ಲಿ ಉಪಸ್ಥಿತರಿದ್ದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನ ಸಂತರ್ಪಣೆ ಯಲ್ಲಿ ಪಾಲ್ಗೊಂಡರು.



Related posts

ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ , ವರ್ಲಿ : ಮಹಿಳಾ ವಿಭಾಗದ ವತಿಯಿಂದ ಆಟಿದ ಕೂಟ.ಆಟಿದ ಕೂಟದ  ಮೂಲಕ ಸಂಬಂಧಗಳು ಗಟ್ಟಿಯಾಗುತ್ತದೆ – ರಮೇಶ್ ಗುರುಸ್ವಾಮಿ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ 19 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ.

Mumbai News Desk

ಮಂಜುನಾಥ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಅಕಾಡೆಮಿ ವರ್ಷದ ಪ್ರಶಸ್ತಿ ಪ್ರಧಾನ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ ಸಮಾರಂಭಕ್ಕೆ ಚಾಲನೆ ,ಕೃತಿ ಲೋಕಾರ್ಪಣೆ,

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಬೈಂದರ್-(ರಿ) ಮಹಿಳಾ ವಿಭಾಗದ ವತಿಯಿಂದ ಆಟಿಡೊಂಜಿ ದಿನ

Mumbai News Desk

ಪೇಜಾವರ ಮಠದಲ್ಲಿ ಮನಸೂರೆಗೊಂಡ ಪುತ್ತೂರು ನರಸಿಂಹ ನಾಯಕ್ ಭಕ್ತಿ ಸಂಗೀತ ಕಚೇರಿ

Mumbai News Desk