April 2, 2025
ಕರಾವಳಿ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ.

ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ ಕಾರ್ಯಕ್ರಮವು ಆರಂಭವಾಯಿತು.
ಪ್ರಥಮ ಪಿ. ಯು. ಸಿ ಯ ಕು. ನಿರೀಕ್ಷ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ದ್ವಿತೀಯ ಪಿಯುಸಿ ಯ ಪ್ರಫುಲ್ ರವರು “ಕನ್ನಡ ನಾಡಿನ ಜೀವನದಿ ಕಾವೇರಿ”ಯ ಪದ್ಯವನ್ನು ಬಹಳ ಸೊಗಸಾಗಿ ಹಾಡಿದರು. ಕಾಲೇಜ್ ನ ಪ್ರಾಂಶುಪಾಲೆ ಶ್ರೀಮತಿ ಕೆ.ಎಸ್.ಯಶ ಅವರು “ಕನ್ನಡ ರಾಜ್ಯೋತ್ಸವ ದ ಮಹತ್ವ “ದ ಬಗ್ಗೆ ಮಾಹಿತಿ ಯನ್ನು ನೀಡಿದರು.ಉಪನ್ಯಾಸಕ ವೃಂದದವರಿಂದ “ಹಚ್ಚೇವು ಕನ್ನಡದ ದೀಪ” ಸುಶ್ರಾವ್ಯ ವಾಗಿ ಮೂಡಿ ಬಂದಿತು.
ಕಾರ್ಯಕ್ರಮದ ನಿರೂಪಣೆ ಯನ್ನು ಕನ್ನಡ ಉಪನ್ಯಾಸ ಕರಾದ ಶ್ರೀ ದಾಮೋದರ್ ರವರು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು.
ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.

Related posts

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.

Mumbai News Desk

ಶ್ರೇಕ್ಷಾ  ಎಸ್ ಕುಲಾಲ್  95.67%  ಅಂಕ

Mumbai News Desk

ಗುರುಪುರ ಬಂಟರ ಕ್ರೀಡಾಕೂಟಸಂಘಟನೆ ಕಾರ್ಯ ಮೆಚ್ಚುವಂಥದ್ದು : ಡಾ| ಸದಾನಂದ ಶೆಟ್ಟಿ

Mumbai News Desk

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ

Mumbai News Desk

ಕೀರ್ತಿ ವಿ  ಮೂಲ್ಯ 95,83  ಅಂಕ

Mumbai News Desk

ಪ್ರಸಾದ್ ಎನ್ ಮೂಲ್ಯ 89.33% ಅಂಕ 

Mumbai News Desk
ನಮ್ಮ ವಾಟ್ಸಪ್‌ ಗ್ರೂಪ್‌ಗೆ ಸೇರಿ