32 C
Mumbai
April 23, 2026
Mumbai News Kannada
ಕರಾವಳಿ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ





ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ.

ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ ಕಾರ್ಯಕ್ರಮವು ಆರಂಭವಾಯಿತು.
ಪ್ರಥಮ ಪಿ. ಯು. ಸಿ ಯ ಕು. ನಿರೀಕ್ಷ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ದ್ವಿತೀಯ ಪಿಯುಸಿ ಯ ಪ್ರಫುಲ್ ರವರು “ಕನ್ನಡ ನಾಡಿನ ಜೀವನದಿ ಕಾವೇರಿ”ಯ ಪದ್ಯವನ್ನು ಬಹಳ ಸೊಗಸಾಗಿ ಹಾಡಿದರು. ಕಾಲೇಜ್ ನ ಪ್ರಾಂಶುಪಾಲೆ ಶ್ರೀಮತಿ ಕೆ.ಎಸ್.ಯಶ ಅವರು “ಕನ್ನಡ ರಾಜ್ಯೋತ್ಸವ ದ ಮಹತ್ವ “ದ ಬಗ್ಗೆ ಮಾಹಿತಿ ಯನ್ನು ನೀಡಿದರು.ಉಪನ್ಯಾಸಕ ವೃಂದದವರಿಂದ “ಹಚ್ಚೇವು ಕನ್ನಡದ ದೀಪ” ಸುಶ್ರಾವ್ಯ ವಾಗಿ ಮೂಡಿ ಬಂದಿತು.
ಕಾರ್ಯಕ್ರಮದ ನಿರೂಪಣೆ ಯನ್ನು ಕನ್ನಡ ಉಪನ್ಯಾಸ ಕರಾದ ಶ್ರೀ ದಾಮೋದರ್ ರವರು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು.
ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.



Related posts

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ – ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿದ ಶಾಲಾ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭ

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Mumbai News Desk