September 6, 2026
Mumbai News Kannada
ಕರಾವಳಿ

ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ





ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ.

ಉಡುಪಿ, ಕುಂಜಿಬೆಟ್ಟು ಶಾರದಾ ಪ್ರಿ ಯುನಿವರ್ಸಿಟಿ ಕಾಲೇಜ್ ನಲ್ಲಿ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನ.1 ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಉಪನ್ಯಾಸಕ ವೃಂದ ದವರ ನಾಡ ಗೀತೆಯಿಂದ ಕಾರ್ಯಕ್ರಮವು ಆರಂಭವಾಯಿತು.
ಪ್ರಥಮ ಪಿ. ಯು. ಸಿ ಯ ಕು. ನಿರೀಕ್ಷ ಕನ್ನಡ ರಾಜ್ಯೋತ್ಸವದ ಬಗ್ಗೆ ಭಾಷಣ ಮಾಡಿದರು.


ದ್ವಿತೀಯ ಪಿಯುಸಿ ಯ ಪ್ರಫುಲ್ ರವರು “ಕನ್ನಡ ನಾಡಿನ ಜೀವನದಿ ಕಾವೇರಿ”ಯ ಪದ್ಯವನ್ನು ಬಹಳ ಸೊಗಸಾಗಿ ಹಾಡಿದರು. ಕಾಲೇಜ್ ನ ಪ್ರಾಂಶುಪಾಲೆ ಶ್ರೀಮತಿ ಕೆ.ಎಸ್.ಯಶ ಅವರು “ಕನ್ನಡ ರಾಜ್ಯೋತ್ಸವ ದ ಮಹತ್ವ “ದ ಬಗ್ಗೆ ಮಾಹಿತಿ ಯನ್ನು ನೀಡಿದರು.ಉಪನ್ಯಾಸಕ ವೃಂದದವರಿಂದ “ಹಚ್ಚೇವು ಕನ್ನಡದ ದೀಪ” ಸುಶ್ರಾವ್ಯ ವಾಗಿ ಮೂಡಿ ಬಂದಿತು.
ಕಾರ್ಯಕ್ರಮದ ನಿರೂಪಣೆ ಯನ್ನು ಕನ್ನಡ ಉಪನ್ಯಾಸ ಕರಾದ ಶ್ರೀ ದಾಮೋದರ್ ರವರು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದರು.
ಸರ್ವರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.



Related posts

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಾಪು ಹೊಸಮಾರಿಗುಡಿ ಗೆ ಭೇಟಿ

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk