27.7 C
Mumbai
July 23, 2026
Mumbai News Kannada
ಕ್ರೀಡೆ

ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ , ಒಂದು ಲಕ್ಷ







ವಿಶ್ವ ಬಂಟರ  ಕ್ರೀಡಾಕೂಟದಲ್ಲಿ ಮಹಿಳಾ ಹಗ್ಗ ಜಗ್ಗಾಟದಲ್ಲಿ ಮುಂಬೈ ಬಂಟರ ಸಂಘದ   ಡೊಂಬಿವಲಿ ಪ್ರಾದೇಶಿಕ ಸಮಿತಿಗೆ. ಟ್ರೋಪಿ  ಒಂದು ಲಕ್ಷ

ಚಿತ್ರ ವರದಿ : ದಿನೇಶ್ ಕುಲಾಲ್ 

ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟ ಸಮ್ಮೇಳನ ಹಿನ್ನೆಲೆಯಲ್ಲಿ ನಡೆದ ಬಂಟರ ಕ್ರೀಡಾಕೂಟಗಳ   ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ  ವೇದಿಕೆಯನ್ನು ಒಳಗೊಂಡ ಮೈದಾನದಲ್ಲಿ  ಜಗತ್ತಿನ ಅತ್ಯಂತ ಇರುವ ಬಂಟ ಸಂಘಗಳ ವಿವಿಧ ಕ್ರೀಡೆಯಲ್ಲಿ ಪಾಲು   ಪಡೆಯುವ ಮೂಲಕ ಅದ್ದೂರಿಯಾಗಿ ನಡೆಯಿತು.

 ಬೆಳಿಗ್ಗೆನಿಂದ ತಡ ರಾತ್ರಿವರೆಗೆ ನಡೆದ ವಿವಿಧ ಕ್ರೀಡಾಕೂಟದಲ್ಲಿ  ಮಹಿಳಾಹಗ್ಗ ಜಗ್ಗಾಟದಲ್ಲಿಮುಂಬೈ ಬಂಟರ ಸಂಘದದೊ0ಬಿವಳಿಪ್ರಾದೇಶಿಕ ಸಮಿತಿ ಸಮಿತಿಯು ಪ್ರಥಮ ಸ್ಥಾನ ವನ್ನು ಪಡೆದು ಟ್ರೋಪಿ ಮತ್ತು ಒಂದು ಲಕ್ಷ ರುಪಾಯಿ ನಗದ ಬಹುಮಾನ  ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಸುಕುಮಾರ್ ಎನ್ ಶೆಟ್ಟಿ, ಬಂಟರ ಸಂಘದ ಜೊತೆ ಕಾರ್ಯದರ್ಶಿದಿವಾಕರ್ ಶೆಟ್ಟಿ ಇಂದ್ರಾಳಿ, ಮತ್ತು ರಾಜೀವ್ ಎಂ ಭಂಡಾರಿ, ಆನಂದ್ ಡಿ ಶೆಟ್ಟಿ, ಹೇಮಂತ್ ಎಸ್ ಶೆಟ್ಟಿ, ಪ್ರಭಾಕರ ವಿ ಶೆಟ್ಟಿ, ಸುಬಯ್ಯ ಎ ಶೆಟ್ಟಿ ಸ್ವೀಕರಿಸಿದರು ಈ ಸಂದರ್ಭದಲ್ಲಿ.

.  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಅವರಿಂದ ಮುಂಬೈ ಬಂಟರ ಸಂಘದ ಉಪಾಧ್ಯಕ್ಷ ರತ್ನಾಕರ್ ಶೆಟ್ಟಿ  ಮುಂಡ್ಕೂರು .ಗೌರವ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಆರ್ ಕೆ ಶೆಟ್ಟಿ. ಮಹಿಳಾ ವಿಭಾಗದ ಕಾರ್ಯ ಅಧ್ಯಕ್ಷ ಉಮಾ ಕೃಷ್ಣ ಶೆಟ್ಟಿ.  ಮಹಿಳಾಹಗ್ಗ ಜಗ್ಗಾಟದ

ಪ್ರಥಮ   ನಗದ ಬಹುಮಾನದ ಪ್ರಯೋಜಕರಾದ

ದಾನಿ ಹರೀಶ್ ಶೆಟ್ಟಿ ಪಡುಕುದೂರು

ಬೋರಿವಲಿ ಶಿಕ್ಷಣ ಸಮಿತಿಯ ಉಪಕಾರ್ಯ ಧ್ಯಕ್ಷ ಮಹೇಶ್ ಶೆಟ್ಟಿ. ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯ ಅಧ್ಯಕ್ಷ ಕಿಶೋರ್ ಶೆಟ್ಟಿ ಕುತ್ಯಾರ್. ಕ್ರೀಡಾವಿಭಾಗದ ಉಪ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿತೆಳ್ಳಾರ್. ಇವರ ಉಪಸ್ಥಿತಿಯಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯ ಧ್ಯಕ್ಷ ಶಿವಪ್ರಸಾದ್ ಶೆಟ್ಟಿ. ಕಾರ್ಯ ಅಧ್ಯಕ್ಷ ಉದಯ ಶೆಟ್ಟಿ ಪೆ ಲತ್ತೂರು. ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿ. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತಿತರ ಸದಸ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ,  ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾದಾನಿ ಕನ್ಯಾನ ಸದಾಶಿವ ಶೆಟ್ಟಿ, ಮಹಾ ನಿರ್ದೇಶಕ ಆನಂದ ಶೆಟ್ಟಿ ತೋನ್ಸೆ , ಪ್ರವೀಣ್ ಬೋಜ ಶೆಟ್ಟಿ ಮಹಾ ನಿರ್ದೇಶಕ ರಾಜೇಶ್ ಶೆಟ್ಟಿ ರಕ್ಷಿ ಬಿಲ್ಡರ್.ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್‌ ದಾಸ್ ಶೆಟ್ಟಿ ಒಕ್ಕೂಟದ ಮಹಾನಿರ್ದೇಶಕ ಅರವಿಂದ ಶೆಟ್ಟಿ ಮೀರಾ ರೋಡ್. ನಿರ್ದೇಶಕ ಅಶೋಕ್ ಶೆಟ್ಟಿ ಮೆರಿಟ್ . ಜೊತೆಕಾರ್ಯದರ್ಶಿ ಚಂದ್ರಹಾಸ ಡಿ. ಶೆಟ್ಟಿ, ಕ್ರೀಡಾ ಸಂಚಾಲಕ ಗಿರೀಶ್ ಶೆಟ್ಟಿ ತೆಳ್ಳಾರ್ , ಸಹ ಸಂಚಾಲಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಸಹ ಸಂಚಾಲಕ ಕರ್ನೂರು ಮೋಹನ್ ರೈ, 

———- 



Related posts

ನೇಪಾಳದಲ್ಲಿ ಜರಗಿದ ಏಷಿಯನ್ ಥಾಯ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆದ ಜಾನ್ವಿ ಮನೋಜ್ ಕೋಟ್ಯಾನ್

Mumbai News Desk

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ರಾಷ್ಟ್ರೀಯ ಜೂನಿಯರ್ ಫುಟ್ಬಾಲ್ ಚಾಂಪಿಯನ್‌ಶಿಪ್: ಬೋರಿವಲಿಯ ಶಿವಿಕಾ ಶೆಟ್ಟಿಗೆ ‘ಗೋಲ್ಡನ್ ಗ್ಲೋವ್’ ಪ್ರಶಸ್ತಿ

Mumbai News Desk

ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಥಾಣೆಯ ಆರೋಹಿ ಎಸ್ ಪೂಜಾರಿಗೆ ಚಿನ್ನ ಮತ್ತು ಕಂಚಿನ ಪದಕಗಳ ಸಾಧನೆ

Mumbai News Desk

ವರ್ಲ್ಡ್ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಪ್; ಶುಭಾ ಗುಜರನ್ ಇವರಿಗೆ ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ

Mumbai News Desk