September 6, 2026
Mumbai News Kannada
ಮುಂಬಯಿ

ಕಾಮೊಟೆ : ಶ್ರೀ ದುರ್ಗಾಪರಮೇಶ್ವರಿ ಮಂದಿರದ  ನವರಾತ್ರಿ ಉತ್ಸವ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ.





ಚಿತ್ರ. ವರದಿ : ದಿನೇಶ್ ಕುಲಾಲ್ 

ನವಿ ಮುಂಬಯಿ ನ .ತುಳು ಕನ್ನಡ ವೆಲ್ಫೇರ್ ಅಸೋಸಿಯೇಷನ್ (ರಿ) ಕಾಮೊಟೆ ಇದರ ಶ್ರೀ ದುರ್ಗಾಪರಮೇಶ್ವರಿ ಮಂದಿರದ   ನವರಾತ್ರಿ ಉತ್ಸವದ ಕಾರ್ಯಕ್ರಮ ತಾರೀಕು 14/10/2023ನೇ ಶನಿವಾರ ವಾರದಿಂದ ಪ್ರಾರಂಭವಾಗಿ ಪ್ರತಿ ದಿನ 23 /10 /2023ನೇ ಸೋಮವಾರದವರೆಗೆ ವಿಜ್ರಮಣಿಯಿಂದ ಅತಿ ಸಂಭ್ರಮದೊಂದಿಗೆ ನಡೆಯಿತು

  14/10/2023ರ ಶನಿವಾರ ಸಾಯಂಕಾಲ ವಾಸ್ತು ಪೂಜೆ ಸುದರ್ಶನ ಹೋಮ ಇನ್ನಿತರ ಕಾರ್ಯಕ್ರಮಗಳೊಂದಿಗೆ 15-10.2023ರಂದು ರವಿವಾರ ಬೆಳಿಗ್ಗೆ ಗಣ ಹೋಮ ಬಿಂಬ ಪ್ರತಿಷ್ಠೆ  ಸಂಜೆ  ಭಜನೆ ನಡೆಯಿತು

 ನವರಾತ್ರಿ ಉತ್ಸವದ ಅಂಗವಾಗಿ  ಭಜನಾ ಮಂಡಳಿಯ ಭಜಕರಿಂದ ಭಜನೆ 6:30 ರಿಂದ 8  ಗಂಟೆಯ ತನಕ   ಇನ್ನಿತರ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ಪ್ರತಿದಿನ ಸಂಜೆ .

ತದನಂತರ ಶ್ರೀದೇವಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ಅನ್ನಪ್ರಸಾದ ನಡೆಯಿತು

 ಪ್ರತಿ ದಿನ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು   ಶ್ರೀ ದುರ್ಗಾಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಿ ತೀರ್ಥ ಪ್ರಸಾದವನ್ನು ಸ್ವೀಕರಿಸಿ ದರು.

ಸಂಸ್ಥೆಯ ಗೌರವ ಅಧ್ಯಕ್ಷರು ಎಸ್ ಡಿ ಕೋಟ್ಯಾನ್, ಅಧ್ಯಕ್ಷರ ಸುಜಿತ್ (ಲಕ್ಷ್ಮೀಶ) ಪೂಜಾರಿ, ಕಾರ್ಯದರ್ಶಿ ಸುಧಾಕರ ಪೂಜಾರಿ ಕೆಮ್ತತುರ್ ಮತ್ತು ಪದಾಧಿಕಾರಿಗಳು ಮಹಿಳಾ ವಿಭಾಗ ಯುವ ವಿಭಾಗ ಸಮಿತಿಯ ಸದಸ್ಯರು ಹಾಗೂ ಸಂಸ್ಥೆಯ ಸರ್ವ ಸದಸ್ಯರು ಪೂಜೆಯ ಯಶಸ್ವಿಗೆ ಸಹಕರಿಸಿದರು



Related posts

ಮಲಾಡ್ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಚಾಲನೆ,

Mumbai News Desk

ದಾದರ್ ಪ್ಲಾಜಾ ಟಾಕೀಸ್ ಬಳಿ ಭೀಕರ ಬೆಸ್ಟ್ ಬಸ್ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ ಕೋಟ್ಯಾನ್ ಆಯ್ಕೆ.

Mumbai News Desk

ಚಿಣ್ಣರಬಿಂಬ ಮುಂಬಯಿ : 22ನೇ ವಾರ್ಷಿಕ ಮಕ್ಕಳ ಉತ್ಸವದ ನಾಟಕೋತ್ಸವ ಸಮಾರೋಪ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶಾರದಾ ಪೂಜೆ

Mumbai News Desk

ವಸಾಯಿ ಕರ್ನಾಟಕ ಸಂಘದ ಗಣರಾಜ್ಯೋತ್ಸವ ಆಚರಣೆ, ಸಂಘದ ಚಟುವಟಿಕೆಯಲ್ಲಿ ಸದಸ್ಯರು ಸಕ್ರಿಯರಾಗಿ : ದೇವೇಂದ್ರ ಬಿ. ಬುನ್ನನ್

Mumbai News Desk