July 22, 2026
Mumbai News Kannada
ಸುದ್ದಿ

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.







ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ.


ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23 ರಂದು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ, ಸಂಘ – ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು, ಈ ಬಾರಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ನೀಡಲಿದೆ.
ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು, ಎಂದು ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಸಂಸ್ಥಾಪಕರಾದ ಎಸ್. ಪ್ರದೀಪ್ ಕುಮಾರ್ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (02/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಬೈಕಂಪಾಡಿ ಯೋಗೀಶ್ ಕಾಂಚನ್ ನಿಧನ

Mumbai News Desk

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,

Mumbai News Desk