September 6, 2026
Mumbai News Kannada
ಸುದ್ದಿ

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.





ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ.


ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23 ರಂದು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ, ಸಂಘ – ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು, ಈ ಬಾರಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ನೀಡಲಿದೆ.
ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು, ಎಂದು ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಸಂಸ್ಥಾಪಕರಾದ ಎಸ್. ಪ್ರದೀಪ್ ಕುಮಾರ್ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ತುಂಬು ಗರ್ಭಿಣಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.

Mumbai News Desk

ಶ್ರೇಯಾ ವಿ. ಸಾಲಿಯಾನ್ ಸಿ.ಎ.ಉತ್ತೀರ್ಣ

Mumbai News Desk

ಶಾರ್ಜಾ ಕರ್ನಾಟಕ ಸಂಘದ 23 ನೇ ವರ್ಷದ ವಾರ್ಷಿಕೋತ್ಸವ, 70ನೇ ಕನ್ನಡ ರಾಜ್ಯೋತ್ಸವ ಮತ್ತು ಮಯೂರ-ವಿಶ್ವಮಾನ್ಯ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ

Mumbai News Desk

ಉಚಿತ ಗ್ಯಾರಂಟಿ ಸಂಸ್ಕೃತಿ ಮತ್ತು ದೇಶದ ಆರ್ಥಿಕತೆ: ಸುಪ್ರೀಂ ಕೋರ್ಟ್ ಎಚ್ಚರಿಕೆ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk