32.3 C
Mumbai
June 7, 2026
Mumbai News Kannada
ಸುದ್ದಿ

ಗೋರೆಗಾಂವ್ ಕರ್ನಾಟಕ ಸಂಘ, ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ.





ಕೇರಳದ ಕನ್ನಡಪರ ಸಂಘಟನೆಗಳ ಒಕ್ಕೂಟವಾದ ಗಡಿನಾಡ ಸಾಹಿತ್ಯ ,ಸಾಂಸ್ಕೃತಿಕ ಅಕಾಡೆಮಿಯು, ಕೇರಳದಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತವಾಗಿ ದುಡಿಯುವ ಸಂಘಟನೆಯಾಗಿದೆ.


ಸಂಸ್ಥೆಯು ಗಡಿನಾಡ ಕನ್ನಡ ರಾಜ್ಯೋತ್ಸವವನ್ನು 19.11. 23 ರಂದು ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಕನ್ನಡಪರ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ, ಸಂಘ – ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಯನ್ನು, ಈ ಬಾರಿ ಗೋರೆಗಾಂವ್ ಕರ್ನಾಟಕ ಸಂಘಕ್ಕೆ ನೀಡಲಿದೆ.
ಗೋರೆಗಾಂವ್ ಕರ್ನಾಟಕ ಸಂಘದ ಅಧ್ಯಕ್ಷರಾದ ನಿತ್ಯಾನಂದ ಡಿ. ಕೋಟ್ಯಾನ್ ಪ್ರಶಸ್ತಿಯನ್ನು ಸ್ವೀಕರಿಸಲಿರುವರು, ಎಂದು ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಸಂಸ್ಥಾಪಕರಾದ ಎಸ್. ಪ್ರದೀಪ್ ಕುಮಾರ್ ಕಲ್ಲೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Related posts

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ದಿ. ಎಸ್ ಎಸ್ ಮನೋಹರ್ ಶೆಟ್ಟಿ ಅವರಿಗೆ ನುಡಿ ನಮನ.

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk

ದುಬೈ :ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರ  “ದಿ ಬೋಟ್ ಮ್ಯಾನ್ ಹಬ್” ರೆಸ್ಟೋರೆಂಟ್ ಉದ್ಘಾಟನೆ

Mumbai News Desk

ಪಂಚರಾಜ್ಯ ವಿಧಾನಸಭಾ ಚುನಾವಣೆ 2026: ಐತಿಹಾಸಿಕ ಫಲಿತಾಂಶ ಮತ್ತು ರಾಜಕೀಯ ವಿಶ್ಲೇಷಣೆ

Mumbai News Desk