September 6, 2026
Mumbai News Kannada
ಮುಂಬಯಿ

ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡಕ್ಕೆ ಪ್ರಥಮ ಬಹುಮಾನ.





ಬಾoಬೆ ಬoಟ್ಸ್ ಅಸೋಷಿಯೇಶನ್ ನ ಮಹಿಳಾ ವಿಭಾಗ ಅಯೋಜನೆಯಲ್ಲಿ ನವಂಬರ್ 4 ರ ಶನಿವಾರ ನವಿಮುಂಬಯಿಯ ಜೂಹಿ ನಗರದ ಬಂಟ್ಸ್ ಸೆಂಟರ್ ನಲ್ಲಿ ನಡೆದ ಕುಣಿತ ಭಜನಾ ಸ್ಪರ್ದೆಯಲ್ಲಿ ಪ್ರಥಮ ಬಹುಮಾನವನ್ನು ಡೊoಬಿವಲಿ ಪಶ್ಚಿಮದ ಜುನಡೊoಬಿವಲಿ ಪರಿಸರದ ಮುoಬ್ರಾಮಿತ್ರ ಭಜನಾ ಮoಡಳಿಯ ಸoಚಾಲಕತ್ವದ ಶ್ರೀ ಮಹಾ ವಿಷ್ಣು ಮoದಿರದ ಬಾಲಕಿಯರ ಭಜನಾ ತoಡವು ಅತ್ಯುತ್ತಮ ಕುಣಿತ ಭಜನೆಯನ್ನು ಸಾದರ ಪಡಿಸಿ, ಪ್ರಥಮ ಬಹುಮಾನವನ್ನು ತನ್ನದಾಗಿರಿಸಿ ಕೊoಡಿತು.

ಶ್ರೀ ಮಹಾವಿಷ್ಣು ಮಂದಿರದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಬಾಲಕಿಯರ ಭಜನಾ ತಂಡವು ಪ್ರಥಮ ಬಹುಮಾನ ಗೆದ್ದ ಬಗ್ಗೆ ಸಂತಸ ವ್ಯಕ್ತಪಡಿಸಿ ತಂಡಕ್ಕೆ ಅಭಿನಂದನೆ ಸಲ್ಲಿಸಿದರು.



Related posts

ಮುಂಬಯಿಯ ಶ್ರೀ ಸರಸ್ವತಿ ರಾತ್ರಿ ಶಾಲೆಯಲ್ಲಿ ಪಠ್ಯಪುಸ್ತಕ ವಿತರಣೆ, ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಡಾ. ಕೆ. ಕೆ. ಪೂಜಾರಿ ಅವರಿಗೆ ಶ್ರದ್ಧಾಂಜಲಿ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಅನುಷಾ ಗಣೇಶ್ ಮೂಲ್ಯ ಗೆ ಶೇ 89.40 ಅಂಕ.

Mumbai News Desk

ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿಯ 15ನೇ ವರ್ಷದ ಸಂಭ್ರಮ

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್; ಭಕ್ತಿ ಸಡಗರದಿಂದ ಸಂಪನ್ನಗೊಂಡ ಭಜನಾ ಮಂಗಳೋತ್ಸವ.

Mumbai News Desk

ಕುರುಬರ ಸಂಘ ಮಹಾರಾಷ್ಟ್ರ ವಾರ್ಷಿಕ ಮಹಾಸಭೆ ಹಾಗೂ ಹಳದಿ ಕುಂಕುಮ ಅಚರಣೆ

Mumbai News Desk

ಪದ್ಮನಾಭ ಕಟೀಲುರವರು ಆಯೋಜನೆಯಲ್ಲಿ  ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 25ನೇ ಸಂಸ್ಮಯಣೆಯಲಿ ಗಲ್ಫ್ ರಾಷ್ಟ್ರದ ಸಾಧಕರಿಗೆ ಗೌರವಾರ್ಥನೆ

Mumbai News Desk