32 C
Mumbai
March 7, 2026
Mumbai News Kannada
ಸುದ್ದಿ

ಕಾಪು ಶ್ರೀ ಹೊಸಮಾರಿಗುಡಿಯ ಜೀರ್ಣೋದ್ಧಾರಕ್ಕೆ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ತರಿಂದ 75 ಶಿಲಾ ಸೇವೆ.






ಕಲ್ಯಾಣಿ ಬಿ. ಪಾತ್ರಿಯವರ ಪುತ್ರ ಶ್ರೀಯುತ ರಮೇಶ್ ಉಚ್ಚಿಲ ಅವರು ಶ್ರೀಮತಿ ತೀರ್ಥ ರಮೇಶ್ ಉಚ್ಚಿಲ ಮತ್ತು ಕುಟುಂಬಸ್ಥರ ಪರವಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಈಗಾಗಲೇ 25 ಶಿಲಾಸೇವೆಯನ್ನು ನೀಡಿದ್ದು 31/10/2023ನೇ ಮಂಗಳವಾರ 50 ಶಿಲಾಸೇವೆಯನ್ನು ನೀಡಿ ಒಟ್ಟು 75 ಶಿಲಾಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಿಸಿ “ಕಾಪುವಿನ ಅಮ್ಮನ ಮಕ್ಕಳ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಅವರಿಗೂ ಅವರ ಕುಟುಂಬ – ಸಂಸಾರಕ್ಕೂ ಶ್ರೀದೇವಿಯು ಸಂಪೂರ್ಣ ಅನುಗ್ರಹವನ್ನು ಕರುಣಿಸಲಿ. ಆಯುರಾರೋಗ್ಯ ಭಾಗ್ಯವನ್ನೂ, ಸಕಲ ಸಿರಿ ಸಂಪದವನ್ನು ಶ್ರೀ ಮಾರಿಯಮ್ಮ ದಯಪಾಲಿಸಲಿ ಎಂದು ದೇವಿಯ ಪದತಲದಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪ್ರಾರ್ಥನೆ.

ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಶ್ರೀನಿವಾಸ ತಂತ್ರಿ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಪ್ರಚಾರ ಸಮಿತಿಯ ಸಂಚಾಲಕರಾದ ಶ್ರೀ ಶ್ರೀಧರ್ ಕಾಂಚನ್ ಮತ್ತು ದೇವಳದ ಪ್ರಬಂಧಕರಾದ ಶ್ರೀ ಗೋವರ್ಧನ್ ಸೇರಿಗಾರ್ ಉಪಸ್ಥಿತರಿದ್ದರು.



Related posts

GST 2.0 : ಸರಳೀಕರಣಗೊಂಡ ಹೊಸ ತೆರಿಗೆ ವ್ಯವಸ್ಥೆ – 5% ಮತ್ತು 18% ಶ್ಲಾಬ್,

Mumbai News Desk

ಆಗಸ್ಟ್ 24 : ಕುಲಾಲ ಸಂಘ ಮಂಗಳೂರಿನಲ್ಲಿ ನಿರ್ಮಿಸಿರುವ ಕುಲಾಲ ಭವನದ ಉದ್ಘಾಟನಾ ದಿನಾಂಕ ಪ್ರಕಟ

Mumbai News Desk

ಡಹಾಣು ಶ್ರೀ ಮಹಾಲಕ್ಷ್ಮೀ ಮಂದಿರದಲ್ಲಿ ವಾರ್ಷಿಕ ಜಾತ್ರೆ ಆರಂಭ

Mumbai News Desk

ಗಂಗಾಧರ್ ಜೆ ಪೂಜಾರಿಯವರ ಪಿತೃರಾದ ಜಾರಪ್ಪ ಪೂಜಾರಿಯವರಿಗೆ ಶ್ರದ್ಧಾಂಜಲಿ

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ, 18 ಜನರ ಸಾವು

Mumbai News Desk