32 C
Mumbai
April 24, 2026
Mumbai News Kannada
ಸುದ್ದಿ

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ





ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಪೇಜಾವರ ಮಠದ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಅವರ ತಂದೆ ಅಂಗಡಿಮಾರ್ ಕೃಷ್ಣ ಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯ ಸ್ವಗ್ರಹದಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು.ಅವರಿಗೆ 102 ವರ್ಷ ವಯಸಾಗಿತ್ತು.

ಪುತ್ರ ವಿಶ್ವೇರ್ಶ್ವರ ಭಟ್ ಅವರೊಂದಿಗೆ ವಾಸವಾಗಿದ್ದ ಅವರು ತುಳು ಲಿಪಿಕಾರರಾಗಿ, ಪಂಚಾಂಗಕರ್ತರಾಗಿ, ಕನ್ನಡ-ತುಳು ಭಜನೆ ರಚನಕಾರರಾಗಿದ್ದರು.
ಐದು ವೇದಗಳನ್ನು ಅಧ್ಯಯನ ಮಾಡಿದ್ದ ಅವರು ಸಂಹಿತಾ ಯಾಗ ಹಾಗೂ ಇತರ ಯಾಗಗಳನ್ನು ಮಾಡಿದ್ದರು. 10 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ ಕೃಷ್ಣ ಭಟ್ ಅವರು ಐವರು ಪುತ್ರರು, ಏಳು ಮಂದಿ ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.



Related posts

ಮುಂಬೈ : ಥಾಣೆಯಲ್ಲಿ ಪೈಪ್‌ಲೈನ್ ಸೋರಿಕೆ: ಏಪ್ರಿಲ್ 11 ರಿಂದ 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ಮಂಗಳೂರು : ಉದ್ಯಮಿ, ಕಂಬಳ ಸಂಘಟಕನ ಪುತ್ರನ ಮೃತದೇಹ ನದಿ ತೀರದಲ್ಲಿ ಪತ್ತೆ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk