April 1, 2025
ಕರಾವಳಿ

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ  ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಶೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ,  ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು‌ ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಕಿಲೆಂಜೂರು ಆಯ್ಕೆಯಾಗಿದ್ದಾರೆ.

Related posts

ಶ್ರೇಕ್ಷಾ  ಎಸ್ ಕುಲಾಲ್  95.67%  ಅಂಕ

Mumbai News Desk

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

Mumbai News Desk

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ

Mumbai News Desk

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk