30.5 C
Mumbai
June 8, 2026
Mumbai News Kannada
ಕರಾವಳಿ

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.





ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ  ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು. ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಶೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ,  ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು‌ ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಕಿಲೆಂಜೂರು ಆಯ್ಕೆಯಾಗಿದ್ದಾರೆ.



Related posts

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಕಾಪು ಮಾರಿಗುಡಿ ದೇವಸ್ಥಾನ ನಿರ್ಮಾಣಕ್ಕೆ ಉಪ್ಪಳದಿಂದ ಶಿರೂರು ಭಾಗದ ಎಲ್ಲಾ ಮೊಗವೀರ ಭಾಂದವರು ಸಹಕಾರ ನೀಡುತ್ತೇವೆ : ದ.ಕ. ಮೊಗವೀರ ಮಹಾಜನ ಸಂಘ

Mumbai News Desk

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಗುರುಪುರ ಬಂಟರ ಮಾತೃ ಸಂಘ : ಬೃಹತ್ ರಕ್ತದಾನ ಶಿಬಿರ

Mumbai News Desk

ಗುರುಪುರ ಬಂಟರ ಕ್ರೀಡಾಕೂಟಸಂಘಟನೆ ಕಾರ್ಯ ಮೆಚ್ಚುವಂಥದ್ದು : ಡಾ| ಸದಾನಂದ ಶೆಟ್ಟಿ

Mumbai News Desk