April 1, 2025
ಕರಾವಳಿ

ಗಂಗೊಳ್ಳಿಯಲ್ಲಿ ಮೀನುಗಾರಿಕೆ ಬೋಟುಗಳಿಗೆ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ ಬೋಟುಗಳಿಗೆ ಬೆಂಕಿ ತಗಲಿ ,11 ಬೋಟುಗಳು ಸುಟ್ಟು ಕರಕಲಾಗಿದೆ.

ವಿಡಿಯೋ ವೀಕ್ಷಿಸಿ :


ಬಂದರಿನಲ್ಲಿ ಪೂಜೆ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಪಟಾಕಿ ಸಿಡಿದು ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ,

ನಿಖರವಾದ ಕಾರಣ ಇನ್ನಷ್ಟೇ ತಿಳಿಯಬೇಕಿದೆ.


ಈ ಘಟನೆಯಿಂದ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದ್ದು, ಅಗ್ನಿಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು.

Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಶ್ರೀ ಮಣಿಕಂಠನ ಸನ್ನಿಧಾನಕ್ಕೆ ಉಪೇಂದ್ರ ಸ್ವಾಮಿಯರ 24ನೇ ವರ್ಷದ ಪಾದಯಾತ್ರೆ.

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶದ ಮನವಿ ಬಿಡುಗಡೆ

Mumbai News Desk