32 C
Mumbai
March 7, 2026
Mumbai News Kannada
ಕರಾವಳಿ

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.





ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

ಉಡುಪಿಯ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಮಹಾಮಾಯ ದೇವಸ್ಥಾನ(ಕಜೆ ಮಾರಿಗುಡಿ) ಸಚ್ಚರಿಪೇಟೆ , ಇಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ಹಾಗೂ ನಿಧಿ ಕಲಶ ಸ್ಥಾಪನಾ ಕಾರ್ಯಕ್ರಮವು 15/11/23, ರಂದು ಪೂಜಾ ವಿಧಿ ವಿಧಾನಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಹಳಷ್ಟು ಮಂದಿ ಭಕ್ತರು ಬಂಗಾರ, ಬೆಳ್ಳಿ, ನವರತ್ನ ಇತ್ಯಾದಿ ಅಮೂಲ್ಯ ಕಾಣಿಕೆಗಳನ್ನು ಇತ್ತು ಧನ್ಯರಾದರು.
ಫೆಬ್ರವರಿ ತಿಂಗಳಲ್ಲಿ ನವೀಕೃತ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಗೊಂಡು 2024ರ ಫೆಬ್ರವರಿ 26ಬ್ರಹ್ಮಕಲಕೋತ್ಸವ ನಡೆಯಲಿದೆ.
ನಿಧಿ ಕಳಶ ಹಾಗೂ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾಭಿಮಾನಿಗಳು ಪಾಲ್ಗೊಂಡು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾದರು.
ಮುಂದಿನ ದಿನಗಳಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತ ಬಂಧುಗಳು ತನು ಮನ ಧನ ಗಳಿಂದ ಸಹಕಾರವಿತ್ತು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾಗಿ ಪುನೀತರಾಗಬೇಕೆಂದು ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಗುರುಪುರ ಬಂಟರ ಕ್ರೀಡಾಕೂಟಸಂಘಟನೆ ಕಾರ್ಯ ಮೆಚ್ಚುವಂಥದ್ದು : ಡಾ| ಸದಾನಂದ ಶೆಟ್ಟಿ

Mumbai News Desk

ನಟ ರಕ್ಷಿತ್ ಶೆಟ್ಟಿ : ಕಾಪು ಮಾರಿಯಮ್ಮ ದರುಶನಗೈದು, ಜೀರ್ಣೋದ್ಧಾರ ಕಾರ್ಯ ವೀಕ್ಷಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk