27.7 C
Mumbai
July 23, 2026
Mumbai News Kannada
ಕರಾವಳಿ

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.







ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

ಉಡುಪಿಯ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಮಹಾಮಾಯ ದೇವಸ್ಥಾನ(ಕಜೆ ಮಾರಿಗುಡಿ) ಸಚ್ಚರಿಪೇಟೆ , ಇಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ಹಾಗೂ ನಿಧಿ ಕಲಶ ಸ್ಥಾಪನಾ ಕಾರ್ಯಕ್ರಮವು 15/11/23, ರಂದು ಪೂಜಾ ವಿಧಿ ವಿಧಾನಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಹಳಷ್ಟು ಮಂದಿ ಭಕ್ತರು ಬಂಗಾರ, ಬೆಳ್ಳಿ, ನವರತ್ನ ಇತ್ಯಾದಿ ಅಮೂಲ್ಯ ಕಾಣಿಕೆಗಳನ್ನು ಇತ್ತು ಧನ್ಯರಾದರು.
ಫೆಬ್ರವರಿ ತಿಂಗಳಲ್ಲಿ ನವೀಕೃತ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಗೊಂಡು 2024ರ ಫೆಬ್ರವರಿ 26ಬ್ರಹ್ಮಕಲಕೋತ್ಸವ ನಡೆಯಲಿದೆ.
ನಿಧಿ ಕಳಶ ಹಾಗೂ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾಭಿಮಾನಿಗಳು ಪಾಲ್ಗೊಂಡು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾದರು.
ಮುಂದಿನ ದಿನಗಳಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತ ಬಂಧುಗಳು ತನು ಮನ ಧನ ಗಳಿಂದ ಸಹಕಾರವಿತ್ತು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾಗಿ ಪುನೀತರಾಗಬೇಕೆಂದು ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ಉಳಿಯ ಕ್ಷೇತ್ರ ಬ್ರಹ್ಮಕಲಶೋತ್ಸವಕ್ಕೆ50,000 ರೂ. ದೇಣಿಗೆ ಘೋಷಣೆ

Mumbai News Desk

ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 5 ಕೋಟಿ ರೂ. “ನೆರವು” ಕಾರ್ಯಕ್ರಮ

Mumbai News Desk

ಶ್ರೀ ಭಗವತೀ ತೀಯಾ ಸಮಾಜ ನೇಜಾರ್,  ಮಹಿಳಾ ಘಟಕ ಉದ್ಘಾಟನೆ

Mumbai News Desk

ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ

Mumbai News Desk

ಬೊಂಡಾಲದಲ್ಲಿ ಬಯಲಾಟ ಸುವರ್ಣ ಸಂಭ್ರಮ – ಸಾಧಕರ ಸಮ್ಮಾನ *ಯಕ್ಷಗಾನದಿಂದ ಸಂಸ್ಕೃತಿಯ ಪುನರುತ್ಥಾನ: ಪ್ರವೀಣ ಭೋಜ ಶೆಟ್ಟಿ 

Mumbai News Desk

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk