September 6, 2026
Mumbai News Kannada
ಕರಾವಳಿ

ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.





ಮುಂಡ್ಕೂರು ಕಜೆ ಮಾರಿಗುಡಿಯ ಗರ್ಭಗುಡಿಗೆ ಶಿಲಾನ್ಯಾಸ ಹಾಗ ನಿಧಿ ಕಳಶ ಸ್ಥಾಪನಾ ಕಾರ್ಯಕ್ರಮ.

ಉಡುಪಿಯ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಶ್ರೀ ಮಹಾಮಾಯ ದೇವಸ್ಥಾನ(ಕಜೆ ಮಾರಿಗುಡಿ) ಸಚ್ಚರಿಪೇಟೆ , ಇಲ್ಲಿ ಗರ್ಭಗುಡಿಗೆ ಶಿಲಾನ್ಯಾಸ ಹಾಗೂ ನಿಧಿ ಕಲಶ ಸ್ಥಾಪನಾ ಕಾರ್ಯಕ್ರಮವು 15/11/23, ರಂದು ಪೂಜಾ ವಿಧಿ ವಿಧಾನಗಳೊಂದಿಗೆ ಭಕ್ತರ ಸಮ್ಮುಖದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬಹಳಷ್ಟು ಮಂದಿ ಭಕ್ತರು ಬಂಗಾರ, ಬೆಳ್ಳಿ, ನವರತ್ನ ಇತ್ಯಾದಿ ಅಮೂಲ್ಯ ಕಾಣಿಕೆಗಳನ್ನು ಇತ್ತು ಧನ್ಯರಾದರು.
ಫೆಬ್ರವರಿ ತಿಂಗಳಲ್ಲಿ ನವೀಕೃತ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಗೊಂಡು 2024ರ ಫೆಬ್ರವರಿ 26ಬ್ರಹ್ಮಕಲಕೋತ್ಸವ ನಡೆಯಲಿದೆ.
ನಿಧಿ ಕಳಶ ಹಾಗೂ ಗರ್ಭಗುಡಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತಾಭಿಮಾನಿಗಳು ಪಾಲ್ಗೊಂಡು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾದರು.
ಮುಂದಿನ ದಿನಗಳಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮಕ್ಕೆ ಭಕ್ತ ಬಂಧುಗಳು ತನು ಮನ ಧನ ಗಳಿಂದ ಸಹಕಾರವಿತ್ತು ಕ್ಷೇತ್ರ ಮಾತೆಯ ಅನುಗ್ರಹಕ್ಕೆ ಪಾತ್ರರಾಗಿ ಪುನೀತರಾಗಬೇಕೆಂದು ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು

ದೀಪಾವಳಿ ಹಬ್ಬದ ಶುಭಾಶಯಗಳು



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk

ಗುರುಪುರ ಬಂಟರ ಮಾತೃ ಸಂಘ : ಬೃಹತ್ ರಕ್ತದಾನ ಶಿಬಿರ

Mumbai News Desk

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಕಾಯಕಲ್ಪ: ಶೀಘ್ರದಲ್ಲೇ ಕರಾವಳಿ ಭಾಗದಲ್ಲಿ ಸಚಿವ ಸಂಪುಟ ಸಭೆ – ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್

Mumbai News Desk