April 1, 2025
ಪ್ರಕಟಣೆ

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ

ಬಿಲ್ಲವ ಸಮಾಜದ ಮಹಾನಾಯಕ ದಿ. ಜಯ ಸುವರ್ಣ ಅವರ ಪುಣೆ, ಪಿಂಪ್ರಿ, ಚಿಂಚ್ವಾಡ್ ಅಭಿಮಾನಿಗಳ ಅಯೋಜನೆಯಲ್ಲಿ ಲೇಖಕಿ ಅನಿತಾ ಪೂಜಾರಿ ತಾಕೊಡೆ ಅವರ ಜಯ ಸುವರ್ಣ ಜೀವಾನಾಧಾರಿತ ಸಂಶೋಧನಾ ಗ್ರಂಥ ಸುವರ್ಣಯುಗ ಕ್ರತಿಯನ್ನು ನ.19 ರಂದು ಪುಣೆಯಲ್ಲಿ ಬಿಡುಗಡಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪುಣೆಯ ಹೋಟೆಲ್ ಗಾರ್ಡನ್ ಕೋರ್ಟ್ ನಲ್ಲಿ ರವಿವಾರ ಬೆಳ್ಳಿಗ್ಗೆ 11.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯದ್ಯಕ್ಷರಾಗಿ ಆಯ್ಕೆಯಾದ ಸೂರ್ಯಕಾಂತ ಜಯ ಸುವರ್ಣ, ಉಪ ಕಾರ್ಯದ್ಯಕ್ಷ ನ್ಯಾಯವಾದಿ ಸೋಮನಾಥ್ ಅಮೀನ್ ಹಾಗೂ ಎಲ್ಲಾ ನಿರ್ದೇಶಕರುಗಳನ್ನು ಸನ್ಮಾನಿಸಲಾಗುವುದು.
ಜಯ ಸುವರ್ಣ ಅವರ ಅಭಿಮಾನಿಗಳು, ಸಮಾಜ ಬಾಂಧವರು, ಭಾರತ್ ಬ್ಯಾಂಕ್ ನ ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಪುಣೆ, ಲೋನವಾಲ ದ ಜಯ ಸುವರ್ಣ ಅವರ ಅಭಿಮಾನಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರ್ ಪೂಜಾರಿ – 9822848181, ಸದಾಶಿವ ಸಾಲ್ಯಾನ್ – 9422321049 ಮತ್ತು ಪುರಂದರ ಪೂಜಾರಿ – 9422083583 ಸಂಪರ್ಕಿಸಬಹುದು.

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

Related posts

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಆ. 25. ಬಾಂಬೆ ಬಂಟ್ಸ್ ಅಸೋಷಿಯೇಶನ್ ವತಿಯಿಂದ ವಾರ್ಷಿಕ ಶೈಕ್ಷಣಿಕ ಸಹಾಯ ವಿತರಣಾ,ಯಕ್ಷಗಾನ,ಸಾಧಕರಿಗೆ ಸನ್ಮಾನ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk