32 C
Mumbai
March 7, 2026
Mumbai News Kannada
ಪ್ರಕಟಣೆ

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ





ಬಿಲ್ಲವ ಸಮಾಜದ ಮಹಾನಾಯಕ ದಿ. ಜಯ ಸುವರ್ಣ ಅವರ ಪುಣೆ, ಪಿಂಪ್ರಿ, ಚಿಂಚ್ವಾಡ್ ಅಭಿಮಾನಿಗಳ ಅಯೋಜನೆಯಲ್ಲಿ ಲೇಖಕಿ ಅನಿತಾ ಪೂಜಾರಿ ತಾಕೊಡೆ ಅವರ ಜಯ ಸುವರ್ಣ ಜೀವಾನಾಧಾರಿತ ಸಂಶೋಧನಾ ಗ್ರಂಥ ಸುವರ್ಣಯುಗ ಕ್ರತಿಯನ್ನು ನ.19 ರಂದು ಪುಣೆಯಲ್ಲಿ ಬಿಡುಗಡಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪುಣೆಯ ಹೋಟೆಲ್ ಗಾರ್ಡನ್ ಕೋರ್ಟ್ ನಲ್ಲಿ ರವಿವಾರ ಬೆಳ್ಳಿಗ್ಗೆ 11.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯದ್ಯಕ್ಷರಾಗಿ ಆಯ್ಕೆಯಾದ ಸೂರ್ಯಕಾಂತ ಜಯ ಸುವರ್ಣ, ಉಪ ಕಾರ್ಯದ್ಯಕ್ಷ ನ್ಯಾಯವಾದಿ ಸೋಮನಾಥ್ ಅಮೀನ್ ಹಾಗೂ ಎಲ್ಲಾ ನಿರ್ದೇಶಕರುಗಳನ್ನು ಸನ್ಮಾನಿಸಲಾಗುವುದು.
ಜಯ ಸುವರ್ಣ ಅವರ ಅಭಿಮಾನಿಗಳು, ಸಮಾಜ ಬಾಂಧವರು, ಭಾರತ್ ಬ್ಯಾಂಕ್ ನ ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಪುಣೆ, ಲೋನವಾಲ ದ ಜಯ ಸುವರ್ಣ ಅವರ ಅಭಿಮಾನಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರ್ ಪೂಜಾರಿ – 9822848181, ಸದಾಶಿವ ಸಾಲ್ಯಾನ್ – 9422321049 ಮತ್ತು ಪುರಂದರ ಪೂಜಾರಿ – 9422083583 ಸಂಪರ್ಕಿಸಬಹುದು.

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು



Related posts

ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲಕ್ಕೆ ದಿನ ನಿಗದಿ

Mumbai News Desk

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ

Mumbai News Desk

ಫೆ. 25 : ಗೋರೆಗಾಂವ್ ಕರ್ನಾಟಕ ಸಂಘದ 63ನೇ ನಾಡಹಬ್ಬ, ವಿಚಾರಗೋಷ್ಠಿ, ಕೃತಿ ಬಿಡುಗಡೆ

Mumbai News Desk

ನ.21 ರಂದು ಬಿಲ್ಲವರ ಅಸೋಸಿಯೇಷನ್, ಮುಂಬಯಿ – ಕಲ್ವಾ ಸ್ಥಳೀಯ ಕಛೇರಿಯ ರಜತ ಮಹೋತ್ಸವದ ಸಂಭ್ರಮ

Mumbai News Desk

ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನ: ಫೆ. 21ಕ್ಕೆ ಭಜನಾ ಮಂಗಳೋತ್ಸವ; ಫೆ. 28ಕ್ಕೆ ಧರ್ಮ ದೈವದ ನೇಮೋತ್ಸವ

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk