30 C
Mumbai
April 24, 2026
Mumbai News Kannada
ಪ್ರಕಟಣೆ

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ





ಬಿಲ್ಲವ ಸಮಾಜದ ಮಹಾನಾಯಕ ದಿ. ಜಯ ಸುವರ್ಣ ಅವರ ಪುಣೆ, ಪಿಂಪ್ರಿ, ಚಿಂಚ್ವಾಡ್ ಅಭಿಮಾನಿಗಳ ಅಯೋಜನೆಯಲ್ಲಿ ಲೇಖಕಿ ಅನಿತಾ ಪೂಜಾರಿ ತಾಕೊಡೆ ಅವರ ಜಯ ಸುವರ್ಣ ಜೀವಾನಾಧಾರಿತ ಸಂಶೋಧನಾ ಗ್ರಂಥ ಸುವರ್ಣಯುಗ ಕ್ರತಿಯನ್ನು ನ.19 ರಂದು ಪುಣೆಯಲ್ಲಿ ಬಿಡುಗಡಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪುಣೆಯ ಹೋಟೆಲ್ ಗಾರ್ಡನ್ ಕೋರ್ಟ್ ನಲ್ಲಿ ರವಿವಾರ ಬೆಳ್ಳಿಗ್ಗೆ 11.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯದ್ಯಕ್ಷರಾಗಿ ಆಯ್ಕೆಯಾದ ಸೂರ್ಯಕಾಂತ ಜಯ ಸುವರ್ಣ, ಉಪ ಕಾರ್ಯದ್ಯಕ್ಷ ನ್ಯಾಯವಾದಿ ಸೋಮನಾಥ್ ಅಮೀನ್ ಹಾಗೂ ಎಲ್ಲಾ ನಿರ್ದೇಶಕರುಗಳನ್ನು ಸನ್ಮಾನಿಸಲಾಗುವುದು.
ಜಯ ಸುವರ್ಣ ಅವರ ಅಭಿಮಾನಿಗಳು, ಸಮಾಜ ಬಾಂಧವರು, ಭಾರತ್ ಬ್ಯಾಂಕ್ ನ ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಪುಣೆ, ಲೋನವಾಲ ದ ಜಯ ಸುವರ್ಣ ಅವರ ಅಭಿಮಾನಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರ್ ಪೂಜಾರಿ – 9822848181, ಸದಾಶಿವ ಸಾಲ್ಯಾನ್ – 9422321049 ಮತ್ತು ಪುರಂದರ ಪೂಜಾರಿ – 9422083583 ಸಂಪರ್ಕಿಸಬಹುದು.

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು



Related posts

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ಕುಲಾಲ ಸಂಘ, ಮುಂಬಯಿ.  ನ 23: ಮಂಗಳೂರಿನ ಮಂಗಳ ದೇವಿ ಬಳಿ ಕುಲಾಲ ಭವನ ಲೋಕಾರ್ಪಣೆ

Mumbai News Desk

ಶ್ರೀ ದುರ್ಗಾ ಭಜನಾ ಸೇವಾ ಮಂಡಳ, ಜ.21ಕ್ಕೆ 17ನೇ ವಾರ್ಷಿಕ ಮಹಾಪೂಜೆ.

Mumbai News Desk

ಶ್ರೀ ಗಜಾನನ ಬಿಲ್ಲವರ ಸೇವಾ ಸಂಘ ಪಡುತೋನ್ಸೆ, ಹೂಡೆ : ಎ. 18,19ರಂದು ವಾರ್ಷಿಕ ಭಜನಾ ಮಂಗಲೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ನಟನಾ ನೃತ್ಯ ಅಕಾಡೆಮಿ, ಪವಾಯಿ: ಡಿ. 14 ರಂದು ಬಂಟರ ಭವನದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಭರತನಾಟ್ಯ ಆರಂಗೇಟ್ರಮ್

Mumbai News Desk