September 6, 2026
Mumbai News Kannada
ಪ್ರಕಟಣೆ

ನ.19 ರಂದು ಪುಣೆಯಲ್ಲಿ ಸುವರ್ಣಯುಗ ಪುಸ್ತಕ ಬಿಡುಗಡೆ, ಭಾರತ್ ಬ್ಯಾಂಕ್ ನ ನೂತನ ನಿರ್ದೇಶಕರುಗಳಿಗೆ ಸನ್ಮಾನ





ಬಿಲ್ಲವ ಸಮಾಜದ ಮಹಾನಾಯಕ ದಿ. ಜಯ ಸುವರ್ಣ ಅವರ ಪುಣೆ, ಪಿಂಪ್ರಿ, ಚಿಂಚ್ವಾಡ್ ಅಭಿಮಾನಿಗಳ ಅಯೋಜನೆಯಲ್ಲಿ ಲೇಖಕಿ ಅನಿತಾ ಪೂಜಾರಿ ತಾಕೊಡೆ ಅವರ ಜಯ ಸುವರ್ಣ ಜೀವಾನಾಧಾರಿತ ಸಂಶೋಧನಾ ಗ್ರಂಥ ಸುವರ್ಣಯುಗ ಕ್ರತಿಯನ್ನು ನ.19 ರಂದು ಪುಣೆಯಲ್ಲಿ ಬಿಡುಗಡಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಪುಣೆಯ ಹೋಟೆಲ್ ಗಾರ್ಡನ್ ಕೋರ್ಟ್ ನಲ್ಲಿ ರವಿವಾರ ಬೆಳ್ಳಿಗ್ಗೆ 11.30 ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ್ ಬ್ಯಾಂಕ್ ನ ನೂತನ ಕಾರ್ಯದ್ಯಕ್ಷರಾಗಿ ಆಯ್ಕೆಯಾದ ಸೂರ್ಯಕಾಂತ ಜಯ ಸುವರ್ಣ, ಉಪ ಕಾರ್ಯದ್ಯಕ್ಷ ನ್ಯಾಯವಾದಿ ಸೋಮನಾಥ್ ಅಮೀನ್ ಹಾಗೂ ಎಲ್ಲಾ ನಿರ್ದೇಶಕರುಗಳನ್ನು ಸನ್ಮಾನಿಸಲಾಗುವುದು.
ಜಯ ಸುವರ್ಣ ಅವರ ಅಭಿಮಾನಿಗಳು, ಸಮಾಜ ಬಾಂಧವರು, ಭಾರತ್ ಬ್ಯಾಂಕ್ ನ ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತ್ತೆ, ಪುಣೆ, ಲೋನವಾಲ ದ ಜಯ ಸುವರ್ಣ ಅವರ ಅಭಿಮಾನಿಗಳು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುಂದರ್ ಪೂಜಾರಿ – 9822848181, ಸದಾಶಿವ ಸಾಲ್ಯಾನ್ – 9422321049 ಮತ್ತು ಪುರಂದರ ಪೂಜಾರಿ – 9422083583 ಸಂಪರ್ಕಿಸಬಹುದು.

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು

ದೀಪಾವಳಿಹಬ್ಬದ ಶುಭಾಶಯಗಳು



Related posts

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ ; ದೇವಿಯ ವಾರ್ಷಿಕ ಮಹೋತ್ಸವ ಶುಕ್ರವಾರದಿಂದ ಆರಂಭ

Mumbai News Desk

ಶ್ರೀ ಗುರು ನಾರಾಯಣ ಭಜನಾ ಮಂಡಳಿ ಮೀರಾ-ಭಾಯಂದರ್: ಜುಲೈ 26 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ

Mumbai News Desk