September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) – ವೈದ್ಯಕೀಯ ಚಿಕಿತ್ಸೆಗೆ ನೆರವು.





     

ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಉಡುಪಿಯ ಹಾವಂಜೆ ನಿವಾಸಿ ಗಣೇಶ್ ಶೆಟ್ಟಿಯವರು  ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮತ್ತು ಗಣೇಶ್ ಶೆಟ್ಟಿಯವರ ಪುತ್ರಿ ಪ್ರತಿಭಾವಂತ ಕರಾಟೆ ಪಟು ಕುಮಾರಿ ರಿಯಾ ಶೆಟ್ಟಿಯವರಿಗೆ ಕ್ರೀಡೆಗೆ ಪ್ರೋತ್ಸಾಹವಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಗಣೇಶ್ ಶೆಟ್ಟಿಯವರ ಪತ್ನಿ  ಜಯಲಕ್ಷ್ಮಿ ಶೆಟ್ಟಿಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

            ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ,ಆಹ್ವಾನಿತ ಸದಸ್ಯರಾದ  ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ  ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ನೀತಾ ರಾಜೇಶ್ ಶೆಟ್ಟಿ, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



Related posts

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ, ಮುಂಬೈ ಹಾಗೂ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಅಂಕ್ಲೇಶ್ವರದಲ್ಲಿ ಭಾರತ್ ಬ್ಯಾಂಕ್‌ನ 47ನೇ ಸಂಸ್ಥಾಪನಾ ದಿನಾಚರಣೆ: ಯಶಸ್ಸಿನ ಮೈಲಿಗಲ್ಲು

Mumbai News Desk

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk