September 6, 2026
Mumbai News Kannada
ಪ್ರಕಟಣೆ

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ





.

.

ಮುಂಬೈಯ ಪ್ರತಿಷ್ಠಿತ ಸಮಾಜಿಕ ಸಂಘಟನೆ ಅಖಿಲ ಕರ್ನಾಟಕ ಜೈನ ಸಂಘದ ರಜತ ಮಹೋತ್ಸವ ಸಮಾರಂಭ ನವಂಬರ್ 26, ಆದಿತ್ಯವಾರ ಐರೋಲಿಯ ಹೆಗ್ಗಡೆ ಭವನದಲ್ಲಿ ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ ತನಕ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ವಿವರ :
1) ಬೆಳಗ್ಗೆ 10.45 – 11.00 ದೀಪ ಪ್ರಜ್ವಲನೆ
2) 11.00 – 11.20 ಸಂಘದ ಸದಸ್ಯರು ಮತ್ತು ಮಕ್ಕಳಿಂದ ಜಿನ ಭಜನೆ.
3) ಮಧ್ಯಾಹ್ನ 11.20 ರಿಂದ 12.50 ಸಂಘದ ಸದಸ್ಯರಿಂದ “ಮಹಿಷಾ ಮರ್ಧಿನಿ” ಯಕ್ಷಗಾನ.
4) ಮಧ್ಯಾಹ್ನ 12.50 ರಿಂದ 1.15 ಸದಸ್ಯರಿಂದ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ.
5) 1.15 ರಿಂದ 2.00 ರವರೆಗೆ ಭೋಜನ ವಿರಾಮ
6) 02.00 ರಿಂದ 2.45 ರವರೆಗೆ ಸಭಾ ಕಾರ್ಯಕ್ರಮ
7) 02.45 ರಿಂದ 3.15 ಸಾಂಸ್ಕೃತಿಕ ಕಾರ್ಯಕ್ರಮ.
8) 3.15 ರಿಂದ 3.30 ರವರೆಗೆ ಚಾ ವಿರಾಮ
9) 3.30 ರಿಂದ 5.00 ರವರೆಗೆ ತುಳು ನಾಟಕ “ರಾಣಿ ಅಬ್ಬಕ್ಕ
10) 5.00 ರಿಂದ 5.30 ರವರೆಗೆ ಬಹುಮಾನ ವಿತರಣೆ
11) 5.30 ರಿಂದ 6.30 ರವರೆಗೆ ಪ್ರೀತಿ ಭೋಜನ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ರಜತ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಬಿ.ಮುನಿರಾಜ್ ಜೈನ್, ಕಾರ್ಯದರ್ಶಿ ಪವನಂಜಯ್ ಬಲ್ಲಾಳ್, ಜತೆ ಕಾರ್ಯದರ್ಶಿ ರಘುವೀರ್ ಹೆಗಡೆ, ಹಾಗೂ ಮನೀಶ್ ಹೆಗ್ಡೆ, ಉಪಾಧ್ಯಕ್ಷ ಉದಯ್ ಅತಿಕಾರಿ, ಗೌರವ ಕೋಶಾಧಿಕಾರಿ ಜಿನೇಶ್ ಜೈನ್, ಜತೆ ಕೋಶಾಧಿಕಾರಿ ಸಂಪತ್ ಕುಮಾರ್ ಜೈನ್ ಮತ್ತು ಸದಸ್ಯರು ವಿನಂತಿಸಿದ್ದಾರೆ.



Related posts

ಬಾಂಬೆ ಬಂಟ್ಸ್ ಅಸೋಸಿಯೇಶನ್ ನ ಉನ್ನತ ಶಿಕ್ಷಣ ಸಂಸ್ಥೆ,ಫೆ. 26. ವಾರ್ಷಿಕೋತ್ಸವ, ಪದವಿ ಪ್ರಧಾನ ಸಮಾರಂಭ

Mumbai News Desk

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬಯಿ – ಸೆ. 28ಕ್ಕೆ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ನೂತನ ವೆಬ್ಸೈಟ್ ಲೋಕಾರ್ಪಣೆ

Mumbai News Desk

ಹವ್ಯಕ ವೆಲ್ಫೇರ್ ಟ್ರಸ್ಟ್ ನ ಸಂಯೋಜನೆಯಲ್ಲಿ ಜು. 28ಕ್ಕೆ ಯಕ್ಷಗಾನ ಪ್ರದರ್ಶನ

Mumbai News Desk