July 23, 2026
Mumbai News Kannada
ಪ್ರಕಟಣೆ

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ







.

.

ಮುಂಬೈಯ ಪ್ರತಿಷ್ಠಿತ ಸಮಾಜಿಕ ಸಂಘಟನೆ ಅಖಿಲ ಕರ್ನಾಟಕ ಜೈನ ಸಂಘದ ರಜತ ಮಹೋತ್ಸವ ಸಮಾರಂಭ ನವಂಬರ್ 26, ಆದಿತ್ಯವಾರ ಐರೋಲಿಯ ಹೆಗ್ಗಡೆ ಭವನದಲ್ಲಿ ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ ತನಕ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ವಿವರ :
1) ಬೆಳಗ್ಗೆ 10.45 – 11.00 ದೀಪ ಪ್ರಜ್ವಲನೆ
2) 11.00 – 11.20 ಸಂಘದ ಸದಸ್ಯರು ಮತ್ತು ಮಕ್ಕಳಿಂದ ಜಿನ ಭಜನೆ.
3) ಮಧ್ಯಾಹ್ನ 11.20 ರಿಂದ 12.50 ಸಂಘದ ಸದಸ್ಯರಿಂದ “ಮಹಿಷಾ ಮರ್ಧಿನಿ” ಯಕ್ಷಗಾನ.
4) ಮಧ್ಯಾಹ್ನ 12.50 ರಿಂದ 1.15 ಸದಸ್ಯರಿಂದ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ.
5) 1.15 ರಿಂದ 2.00 ರವರೆಗೆ ಭೋಜನ ವಿರಾಮ
6) 02.00 ರಿಂದ 2.45 ರವರೆಗೆ ಸಭಾ ಕಾರ್ಯಕ್ರಮ
7) 02.45 ರಿಂದ 3.15 ಸಾಂಸ್ಕೃತಿಕ ಕಾರ್ಯಕ್ರಮ.
8) 3.15 ರಿಂದ 3.30 ರವರೆಗೆ ಚಾ ವಿರಾಮ
9) 3.30 ರಿಂದ 5.00 ರವರೆಗೆ ತುಳು ನಾಟಕ “ರಾಣಿ ಅಬ್ಬಕ್ಕ
10) 5.00 ರಿಂದ 5.30 ರವರೆಗೆ ಬಹುಮಾನ ವಿತರಣೆ
11) 5.30 ರಿಂದ 6.30 ರವರೆಗೆ ಪ್ರೀತಿ ಭೋಜನ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ರಜತ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಬಿ.ಮುನಿರಾಜ್ ಜೈನ್, ಕಾರ್ಯದರ್ಶಿ ಪವನಂಜಯ್ ಬಲ್ಲಾಳ್, ಜತೆ ಕಾರ್ಯದರ್ಶಿ ರಘುವೀರ್ ಹೆಗಡೆ, ಹಾಗೂ ಮನೀಶ್ ಹೆಗ್ಡೆ, ಉಪಾಧ್ಯಕ್ಷ ಉದಯ್ ಅತಿಕಾರಿ, ಗೌರವ ಕೋಶಾಧಿಕಾರಿ ಜಿನೇಶ್ ಜೈನ್, ಜತೆ ಕೋಶಾಧಿಕಾರಿ ಸಂಪತ್ ಕುಮಾರ್ ಜೈನ್ ಮತ್ತು ಸದಸ್ಯರು ವಿನಂತಿಸಿದ್ದಾರೆ.



Related posts

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ಮಾ.3, ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿ ಕುಂದರಂಜನಿ – 2024

Mumbai News Desk

ಮಾ. 28 : ದಿ ಮೊಗವೀರ ಕೋ-ಅಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿಯಿಂದ 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk

ನ. 3 ಮತ್ತು 4 ರಂದು ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ

Mumbai News Desk