30 C
Mumbai
April 24, 2026
Mumbai News Kannada
ಪ್ರಕಟಣೆ

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ





.

.

ಮುಂಬೈಯ ಪ್ರತಿಷ್ಠಿತ ಸಮಾಜಿಕ ಸಂಘಟನೆ ಅಖಿಲ ಕರ್ನಾಟಕ ಜೈನ ಸಂಘದ ರಜತ ಮಹೋತ್ಸವ ಸಮಾರಂಭ ನವಂಬರ್ 26, ಆದಿತ್ಯವಾರ ಐರೋಲಿಯ ಹೆಗ್ಗಡೆ ಭವನದಲ್ಲಿ ಬೆಳ್ಳಿಗ್ಗೆ 10 ಗಂಟೆಯಿಂದ ಸಂಜೆ ತನಕ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಕಾರ್ಯಕ್ರಮದ ವಿವರ :
1) ಬೆಳಗ್ಗೆ 10.45 – 11.00 ದೀಪ ಪ್ರಜ್ವಲನೆ
2) 11.00 – 11.20 ಸಂಘದ ಸದಸ್ಯರು ಮತ್ತು ಮಕ್ಕಳಿಂದ ಜಿನ ಭಜನೆ.
3) ಮಧ್ಯಾಹ್ನ 11.20 ರಿಂದ 12.50 ಸಂಘದ ಸದಸ್ಯರಿಂದ “ಮಹಿಷಾ ಮರ್ಧಿನಿ” ಯಕ್ಷಗಾನ.
4) ಮಧ್ಯಾಹ್ನ 12.50 ರಿಂದ 1.15 ಸದಸ್ಯರಿಂದ ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ.
5) 1.15 ರಿಂದ 2.00 ರವರೆಗೆ ಭೋಜನ ವಿರಾಮ
6) 02.00 ರಿಂದ 2.45 ರವರೆಗೆ ಸಭಾ ಕಾರ್ಯಕ್ರಮ
7) 02.45 ರಿಂದ 3.15 ಸಾಂಸ್ಕೃತಿಕ ಕಾರ್ಯಕ್ರಮ.
8) 3.15 ರಿಂದ 3.30 ರವರೆಗೆ ಚಾ ವಿರಾಮ
9) 3.30 ರಿಂದ 5.00 ರವರೆಗೆ ತುಳು ನಾಟಕ “ರಾಣಿ ಅಬ್ಬಕ್ಕ
10) 5.00 ರಿಂದ 5.30 ರವರೆಗೆ ಬಹುಮಾನ ವಿತರಣೆ
11) 5.30 ರಿಂದ 6.30 ರವರೆಗೆ ಪ್ರೀತಿ ಭೋಜನ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ರಜತ ಸಂಭ್ರಮದಲ್ಲಿ ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ಬಿ.ಮುನಿರಾಜ್ ಜೈನ್, ಕಾರ್ಯದರ್ಶಿ ಪವನಂಜಯ್ ಬಲ್ಲಾಳ್, ಜತೆ ಕಾರ್ಯದರ್ಶಿ ರಘುವೀರ್ ಹೆಗಡೆ, ಹಾಗೂ ಮನೀಶ್ ಹೆಗ್ಡೆ, ಉಪಾಧ್ಯಕ್ಷ ಉದಯ್ ಅತಿಕಾರಿ, ಗೌರವ ಕೋಶಾಧಿಕಾರಿ ಜಿನೇಶ್ ಜೈನ್, ಜತೆ ಕೋಶಾಧಿಕಾರಿ ಸಂಪತ್ ಕುಮಾರ್ ಜೈನ್ ಮತ್ತು ಸದಸ್ಯರು ವಿನಂತಿಸಿದ್ದಾರೆ.



Related posts

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk

ಶ್ರೀ ದತ್ತಾತ್ರೇಯ ದುರ್ಗಾಂಬಿಕ ದೇವಸ್ಥಾನ ಅಸಲ್ಫಾನ.25 ರಂದು ಸಾಮೂಹಿಕ ಶ್ರೀ ಶನಿ ಮಹಾಪೂಜೆ.

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್. ಜು.10, ಗುರು ಪೂರ್ಣಿಮೆ ಆಚರಣೆ

Mumbai News Desk

ಜ. 31 ರಂದು ಗೋರೆಗಾಂವ್ ಕರ್ನಾಟಕ ಸಂಘ, ಮುಂಬೈ: ಗ್ರಂಥಾಯನ ವಿಭಾಗ’ದ ಆಶ್ರಯದಲ್ಲಿ ಎರಡು ಕೃತಿಗಳ ಬಿಡುಗಡೆ

Mumbai News Desk

ಅ. 2 : ಮುಂಬಯಿ ಬಿಲ್ಲವರು ಹಾಗೂ ಜಯಿ ಸಿ ಸುವರ್ಣ ಅಭಿಮಾನಿಗಳು ಇವರ ಸಹಯೋಗದಲ್ಲಿ ಜಯ ಸಿ ಸುವರ್ಣ ಮಹಿಳಾ ಅಭಿಮಾನಿಗಳವತಿಯಿಂದ ‘ಆಟಿದ ಪೊರ್ಲ ಪೊಲಬು’ ಕಾರ್ಯಕ್ರಮ

Mumbai News Desk