September 6, 2026
Mumbai News Kannada
ಸುದ್ದಿ

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ





ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾರ್ಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ ಕರ್ಕೇರಾ ಹೊಸಬೆಟ್ಟು ಅವರಿಗೆ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಪ್ರಧಾನ ಮಾಡಿದರು.
ಅವರು ನಾಡ ದೋಣಿ ಮೀನುಗಾರರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕರ್ನಾಟಕ ಪರ್ಷಿನ್ ಮೀನುಗಾರರ ಸಂಘದ ಅಧ್ಯಕ್ಷರಾಗಿ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದರ ಸಮಿತಿ ಉಪಾಧ್ಯಕ್ಷ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದರ ಸಮಿತಿ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮೂರು ದರ್ಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡಿದೆ.



Related posts

12 ನೇ ಮೂಲತ್ವ ವಿಶ್ವ ಪ್ರಶಸ್ತಿ–2026ರ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಮಂಗಳೂರಿನ ಕುಲಾಲ ಭವನದಲ್ಲಿ ಮುಂಬಯಿ ಕುಲಾಲರ ಸ್ನೇಹ ಸಮ್ಮಿಲನ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk

PM-RAHAT ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಎಂಪಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಟ್ಟುನಿಟ್ಟಿನ ಸೂಚನೆ: ಗಾಯಾಳುಗಳಿಗೆ ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Mumbai News Desk