July 22, 2026
Mumbai News Kannada
ಸುದ್ದಿ

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ







ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾರ್ಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ ಕರ್ಕೇರಾ ಹೊಸಬೆಟ್ಟು ಅವರಿಗೆ ಕರ್ನಾಟಕ ರಾಜ್ಯ ಸರಕಾರದ ಸಹಕಾರ ಇಲಾಖೆ ನೀಡುವ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಯನ್ನು ವಿಜಯಪುರದಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಸಹಕಾರಿ ಸಪ್ತಾಹದಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು ಪ್ರಧಾನ ಮಾಡಿದರು.
ಅವರು ನಾಡ ದೋಣಿ ಮೀನುಗಾರರ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಕರ್ನಾಟಕ ಪರ್ಷಿನ್ ಮೀನುಗಾರರ ಸಂಘದ ಅಧ್ಯಕ್ಷರಾಗಿ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜೀರ್ಣೋದರ ಸಮಿತಿ ಉಪಾಧ್ಯಕ್ಷ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದರ ಸಮಿತಿ ಸಂಚಾಲಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಮೂರು ದರ್ಶಕಗಳಿಗಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಈ ಪ್ರಶಸ್ತಿ ನೀಡಿದೆ.



Related posts

ಕುಂದಾಪುರ : ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

Mumbai News Desk

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ

Mumbai News Desk

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk