30.5 C
Mumbai
June 8, 2026
Mumbai News Kannada
ಕರಾವಳಿ

ಶಂಕರಪುರ ರಾಮಣ್ಣ ಪೂಜಾರಿ ನಿಧನ.





ಪಾಂಗಾಳ ಗ್ರಾಮದವರಾದ ರಾಮಣ್ಣ ಪೂಜಾರಿ (86)ಸ್ವಲ್ಪ ಕಾಲದ ಅಸೌಖ್ಯದಿಂದ ಪಾಂಗಾಳದ ಸ್ವಗೃಹ ದಲ್ಲಿ ನಿಧನ ಹೊಂದಿದರು, ಮೃತರ ಪತ್ನಿ ಓರ್ವ ಪುತ್ರ ಈ ಹಿಂದೆಯೇ ಮೃತರಾಗಿದ್ದು, ಮೂವರು ಪುತ್ರರು ಹಾಗೂ ಒಬ್ಬರು ಪುತ್ರಿಯನ್ನು ಅಗಲಿದ್ದಾರೆ, ಶಂಕರಪುರ ಪೇಟೆಯಲ್ಲಿ ಸುಮಾರು 60ವರುಷಗಳ ಸುದೀರ್ಘ ಟೈಲರ್ ವೃತ್ತಿಯೊಂದಿಗೆ ರಾಮಣ್ಣ ಟೈಲರ್ ಎಂದೇ ಪ್ರಸಿದ್ದಿ ಪಡೆದು ನಲವತ್ತು ವರುಷಗಳ ಹಿಂದೆ ಅಶ್ವತ್ತಕಟ್ಟೆ ಸ್ಥಾಪಿಸಿ ನಿತ್ಯ ನಿರಂತರ ಪೂಜೆ ಕೈಂಕರ್ಯದೊಂದಿಗೆ ಗಂಟೆ ಬಾರಿಸಿ ಪಕ್ಷಿಗಳಿಗೆ ಆಹಾರ ನೀಡುವುದು ಅವರ ದಿನಚರಿ ಆಗಿತ್ತು, ಹಲವು ವರ್ಷ ಸ್ವತ: ಶ್ರೀ ಅಯ್ಯಪ್ಪ ಮಾಲಾಧಾರಣೆ ಮಾಡಿ ಶಿಬಿರದಲ್ಲಿ ಸೇವೆ ನೀಡಿರುವುದಲ್ಲದೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕೂಡ ಸಕ್ರಿಯರಾಗಿದ್ದರು, ಪೇಟೆ ಯಲ್ಲಿ ಯಾರಾದರೂ ಅನಾಥರು ಸಿಕ್ಕಿದಲ್ಲಿ, ತನ್ನಲ್ಲಿ ಇದ್ದುದರಲ್ಲಿ ಅವರಿಗೆ ನೀಡಿ ಉಪಚರಿಸುತಿದ್ದರು,

ಅವರ ನಿಧನಕ್ಕೆ ಅಯ್ಯಪ್ಪ ಭಕ್ತ ವೃಂದ ಮುಂಬಯಿಯ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ ಹಾಗೂ ಶಿಷ್ಯಂದಿರು, ಹಾಗೂ ಇನ್ನಂಜೆ, ಪಾಂಗಳ, ಶಂಕರಪುರ ಪರಿಸರದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.



Related posts

ಮೂಲ್ಕಿ ರಾಷ್ಟ್ರೀಯ  ಹೆದ್ದಾರಿ    ಡೇಂಜರ್  ಜೋನ್ ಗಳ ಸಮಸ್ಯೆ ವಿವರಣೆಗೆ ಮನವಿ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ “ಸ್ಮಾರ್ಟ್ ಕ್ಲಾಸ್ ” ಉದ್ಘಾಟನೆ ಕಾರ್ಯಕ್ರಮ .

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Mumbai News Desk

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ -ಕಂಪ್ಯೂಟರ್ ಕೊಡುಗೆ ನೀಡಿದ ರಮ್ಯಾಶ್ರೀ ಪುರಂದರ ಖಾರ್ವಿ

Mumbai News Desk

“ಕಲಾವಿದರನ್ನು ಗುರುತಿಸುವ ರಂಗಚಾವಡಿಯ ಉದ್ದೇಶ ಶ್ಲಾಘನೀಯ” -ಕನ್ಯಾನ ಸದಾಶಿವ ಶೆಟ್ಟಿ

Mumbai News Desk