32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ





ಪ್ರವೀಣ್ ಭೋಜ ಶೆಟ್ಟಿ ಒಕ್ಕೂಟವನ್ನು ಬಲಿಷ್ಠ  ಗೊಳಿಸಲು ಪ್ರೋತ್ಸಾಹಿಸಿದರು  : ಐಕಳ ಹರೀಶ್ ಶೆಟ್ಟಿ.:

ಚಿತ್ರ ವರದಿ ದಿನೇಶ್ ಕುಲಾಲ್

      ಮುಂಬಯಿ.   ನ 27. ಜಾಗತಿಕಬಂಟರಸಂಘಗಳಒಕ್ಕೂಟ. ಮಹಾ ನಿರ್ದೇಶಕ.  ಒಕ್ಕೂಟಕ್ಕೆಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ  ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿ ನಿರ್ಮಾಣ ಮಾಡುವಲ್ಲಿ ದಾನ ನೀಡಿದ ದಾನಿ ಪ್ರವೀಣ್ ಬೋಜ ಶೆಟ್ಟಿ ಅವರು ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.

 ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಐಕಳ ಹರೀಶ್ ಶೆಟ್ಟಿ ಗೌರವಿಸಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಸಾಮಾಜಿಕ ಕಳಕಳಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡ ಪ್ರವೀಣ್ ಬೋಜ ಶೆಟ್ಟಿ ಅವರು   ಮುಂಬೈಬಂಟರ ಸಂಘದಲ್ಲಿ ಸುದೀರ್ಘಕಾಲದಿಂದ ವಿವಿಧ ಪದವಿಗಳನ್ನು ಅಲಂಕರಿಸಿ ಸಮರ್ಥ ರೀತಿಯಲ್ಲಿ ಕಾರ್ಯ ನಿರ್ವಹಿಸಿಕೊಂಡವರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸೇವಾ ಕಾರ್ಯಗಳನ್ನು ಮೆಚ್ಚಿಕೊಂಡು ಮಹಾ ನಿರ್ದೇಶಕರಾಗಿ ಮುಲ್ಕಿ ಯಲ್ಲಿ  ಕನ್ಯಾನ ಸದಾಶಿವ ಶೆಟ್ಟಿ ಸಂಕಿರಣದಲ್ಲಿ ಪ್ರವೀಣ್ ಬೋಜ ಶೆಟ್ಟಿ ಆಡಳಿತ ಕಚೇರಿಗೆ ದೇಣಿಗೆಯನ್ನು ನೀಡಿ ಒಕ್ಕೂಟ ವನ್ನು ಬಲಿಷ್ಠ ಗೊಳಿಸುವಲ್ಲಿ ಸಹಕರ ಯನ್ನು ನೀಡಿದ್ದಾರೆ. ಎಂದು ತಿಳಿಸಿದರು.

        *ಈ ಸಂದರ್ಭದಲ್ಲಿ ಒಕ್ಕೂಟದ   ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ್ ಶೆಟ್ಟಿ, , ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಉಪಸ್ಥಿತರಿದ್ದರು.*



Related posts

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk

ಕಲ್ಯಾಣ್ : ವಾಮನ ಎಂ ಕಾಂಚನ್ ನಿಧನ

Mumbai News Desk

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ

Mumbai News Desk

ಲೋಕಸಭಾ ಚುನಾವಣೆ : ಉಡುಪಿ ಗೆ ಕೋಟಾ ಶ್ರೀನಿವಾಸ ಪೂಜಾರಿ, ದಕ್ಷಿಣ ಕನ್ನಡಕ್ಕೆ ಕ್ಯಾ. ಬ್ರಿಜೇಶ್ ಚೌಟ.

Mumbai News Desk