32 C
Mumbai
March 7, 2026
Mumbai News Kannada
ಸುದ್ದಿ

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.





ಸೇವಲಯ ಟ್ರಸ್ಟ್ (ರಿ) ಬೆಂಗಳೂರು, ಇತ್ತೀಚಿಗೆ ಶಾಂತಿ ನಗರದ, ಶಿವ ಪಾರ್ವತಿ ದೇವಸ್ಥಾನದ ಸಮೀಪ
ಕನ್ನಡ ರಾಜ್ಯೋತ್ಸವನ್ನು ಆಚರಿಸಿತ್ತು.

ಕನ್ನಡರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಧ್ವಜಾರೋಹಣ ವನ್ನು ನೆರವೇರಿಸಿದ ನಾಡ ಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾ ವೇದಿಕೆಯ ಮತ್ತು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ ಶಿವ ಕುಮಾರ್ ರವರಿಗೆ. ಸೇವಾಲಯ ಸೇವಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಯೂರ ಢಾ ರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಡಾ. ಮಂಜುನಾಥ್, ಜಾಗ್ರತಿ ಟೆಸ್ಟ್ ನ ಅಧ್ಯಕ್ಷರಾದ ಬಿ ನಾಗೇಶ್. ಕರುನಾಡ ಸೇವಕರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾದ ನಾಗರಾಜ್.ಹಾಗೂ ಫಾರೂಖ್ ಸೇವಾಲಯ ಸೇವಾ ಸಮಿತಿ ಯ ಸದಾನಂದ್ ಕಾರ್ಕಳ. ವಿನೋದ್. ಹಾಗೂ ಇನ್ನಿತರು ಉಪಸ್ಥಿತರಿದ್ದರು.

.

.



Related posts

ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ಆಯ್ಕೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮತ್ತು ಇತರ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಪಚ್ಚನಾಡಿ ಹಿಂದೂ ರುದ್ರ ಭೂಮಿಯಲ್ಲಿ ಸ್ವಚ್ಛತಾ ಅಭಿಯಾನ.

Mumbai News Desk

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತಿ ಕ್ಷೇತ್ರದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

Mumbai News Desk

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.

Mumbai News Desk

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Mumbai News Desk