September 6, 2026
Mumbai News Kannada
ಸುದ್ದಿ

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.





ಸೇವಲಯ ಟ್ರಸ್ಟ್ (ರಿ) ಬೆಂಗಳೂರು, ಇತ್ತೀಚಿಗೆ ಶಾಂತಿ ನಗರದ, ಶಿವ ಪಾರ್ವತಿ ದೇವಸ್ಥಾನದ ಸಮೀಪ
ಕನ್ನಡ ರಾಜ್ಯೋತ್ಸವನ್ನು ಆಚರಿಸಿತ್ತು.

ಕನ್ನಡರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಧ್ವಜಾರೋಹಣ ವನ್ನು ನೆರವೇರಿಸಿದ ನಾಡ ಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾ ವೇದಿಕೆಯ ಮತ್ತು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ ಶಿವ ಕುಮಾರ್ ರವರಿಗೆ. ಸೇವಾಲಯ ಸೇವಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಯೂರ ಢಾ ರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಡಾ. ಮಂಜುನಾಥ್, ಜಾಗ್ರತಿ ಟೆಸ್ಟ್ ನ ಅಧ್ಯಕ್ಷರಾದ ಬಿ ನಾಗೇಶ್. ಕರುನಾಡ ಸೇವಕರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾದ ನಾಗರಾಜ್.ಹಾಗೂ ಫಾರೂಖ್ ಸೇವಾಲಯ ಸೇವಾ ಸಮಿತಿ ಯ ಸದಾನಂದ್ ಕಾರ್ಕಳ. ವಿನೋದ್. ಹಾಗೂ ಇನ್ನಿತರು ಉಪಸ್ಥಿತರಿದ್ದರು.

.

.



Related posts

ನ್ಯೂ ಪನ್ವೇಲ್ ನ ನಗರ ಸೇವಕ ಸಂತೋಷ್ ಜಿ ಶೆಟ್ಟಿ ಸಾಯೋಗದಲ್ಲಿ ಶ್ರೀ ಜೈ ಅಂಬೇ ಮಾತಾ ಮಂದಿರ ದ ಮೈದಾನದಲ್ಲಿ  ಶ್ರೀ ರಾಮ ಮಹೋತ್ಸವ ಸಂಭ್ರಮ ಆಚರಣೆ .

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ, ಮುಂಡ್ಕೂರು ವತಿಯಿಂದ ಏರ್ ಕಂಡಿಷನರ್ ಸ್ಫೋಟಗೊಂಡ ದುರ್ಘಟನೆಯಲ್ಲಿ ಮೃತರಾದ ತಾರಾನಾಥ ವಿ ಬಂಜನ್ ಅವರಿಗೆ ಶ್ರದ್ಧಾಂಜಲಿ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk