July 23, 2026
Mumbai News Kannada
ಸುದ್ದಿ

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.







ಸೇವಲಯ ಟ್ರಸ್ಟ್ (ರಿ) ಬೆಂಗಳೂರು, ಇತ್ತೀಚಿಗೆ ಶಾಂತಿ ನಗರದ, ಶಿವ ಪಾರ್ವತಿ ದೇವಸ್ಥಾನದ ಸಮೀಪ
ಕನ್ನಡ ರಾಜ್ಯೋತ್ಸವನ್ನು ಆಚರಿಸಿತ್ತು.

ಕನ್ನಡರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷ ಸ್ಥಾನ ವಹಿಸಿ ಧ್ವಜಾರೋಹಣ ವನ್ನು ನೆರವೇರಿಸಿದ ನಾಡ ಪ್ರಭು ಶ್ರೀ ಕೆಂಪೇಗೌಡ ಸಾರ್ವಜನಿಕ ಸೇವಾ ವೇದಿಕೆಯ ಮತ್ತು ಶಾಂತಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ ಶಿವ ಕುಮಾರ್ ರವರಿಗೆ. ಸೇವಾಲಯ ಸೇವಾ ಸಮಿತಿ ಯ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮಯೂರ ಢಾ ರಾಜ್ ಅಭಿಮಾನಿಗಳ ಬಳಗದ ಅಧ್ಯಕ್ಷರಾದ ಡಾ. ಮಂಜುನಾಥ್, ಜಾಗ್ರತಿ ಟೆಸ್ಟ್ ನ ಅಧ್ಯಕ್ಷರಾದ ಬಿ ನಾಗೇಶ್. ಕರುನಾಡ ಸೇವಕರು ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ರಾದ ನಾಗರಾಜ್.ಹಾಗೂ ಫಾರೂಖ್ ಸೇವಾಲಯ ಸೇವಾ ಸಮಿತಿ ಯ ಸದಾನಂದ್ ಕಾರ್ಕಳ. ವಿನೋದ್. ಹಾಗೂ ಇನ್ನಿತರು ಉಪಸ್ಥಿತರಿದ್ದರು.

.

.



Related posts

ಇರಾನ್-ಅಮೆರಿಕ ಮಹಾಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಜಾಗತಿಕ ತಲ್ಲಣದ ನಡುವೆ ಶಾಂತಿ ಮಾತುಕತೆಗೆ ಉಭಯ ದೇಶಗಳ ಸಮ್ಮತಿ

Mumbai News Desk

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk

ಬೆಲ್ಜಿಯಂನಲ್ಲಿ ಭಾರತದಿಂದ ಪರಾರಿಯಾಗಿದ್ದ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬಂಧನ

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರ ಬ್ಯಾಗ್ ಕಳವು: ಗೋವಾದ ಮಡಗಾಂವ್ ನಿಲ್ದಾಣದಲ್ಲಿ ಘಟನೆ

Mumbai News Desk